28.4 C
Mumbai
March 7, 2026
Mumbai News Kannada
ಪ್ರಕಟಣೆ

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.





  ಮುಂಬಯಿ ಜ1.  ಮುಲ್ಕಿ ಸೀಮೆಯ ಕರ್ನಿರೆ ಗ್ರಾಮದಲ್ಲಿಇತಿಹಾಸ ಪ್ರಸಿದ್ಧ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು  ಜನವರಿ ತಿಂಗಳ 17ನೇ ತಾರೀಕಿನಿಂದ 23ತಾರೀಕಿನ ವರೆಗೆ ನಡೆಯಲಿದೆ.

   ಆ ಪ್ರಯತ್ನ ಮುಂಬೈಯಲ್ಲಿ ನೆಲೆಸಿರುವ ಗ್ರಾಮದ ಭಕ್ತರನ್ನು ಹಿತೈಷಿಗಳನ್ನು  ವೈಯಕ್ತಿಕವಾಗಿ ಸಂಪರ್ಕಿಸುವರೇ ಸಮಯಾವಕಾಶ ಸಿಗದ ಕಾರಣ,   ಭಕ್ತರನ್ನು ಗ್ರಾಮದ ಜನರನ್ನು  ವೈಯಕ್ತಿಕವಾಗಿ ಆಮಂತ್ರಿಸಲು ಹಾಗೂ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವವು ಸಂಪೂರ್ಣ ಮಾಹಿತಿಯನ್ನು ನೀಡಲು ಸಮಾಲೋಚನೆ ಸಭೆಯನ್ನು ಜ 3.ನ ಬುದವಾರ ಮುಂಬೈ ಗೋರೆಗಾವ್ ಪೂರ್ವ ದ  ಸಿಟಿ ಫಿಲ್ಮ  ರಸ್ತೆ  ಯ ಒಬೆರಾಯ್ ಮಾಲ್ ಬಳಿಯ ಗೋಕುಲಧಾಮ್  ಹತ್ತಿರ ಹೋಟೆಲ್ *ಬಾಂಬೆ 63 * ಇಲ್ಲಿ ಸಂಜೆ 4.00 ಸಭೆಯನ್ನು ಕರೆಯಲಾಗಿದೆ

. ಈ ಸಭೆಯಲ್ಲಿ ಊರಿನ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ .ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿರುತ್ತಾರೆ.

ಆದುದರಿಂದ ಶ್ರೀ ವಿಷ್ಣುಮೂರ್ತಿ ದೇವರ ಭಕ್ತಾಭಿಮಾನಿಗಳು ಈ ಸಭೆಗೆ ಆಗಮಿಸಿ ಸೂಕ್ತ . ಸಲಹೆ ಸೂಚನೆಗಳನ್ನು ನೀಡುವಂತೆ ಬ್ರಹ್ಮಕಲಶೋತ್ಸವವು ಸಮಿತಿಯ ಅಧ್ಯಕ್ಷ  ಕರ್ನಿರೆ  ವಿಶ್ವನಾಥ್ ಶೆಟ್ಟಿ 

ಗೌರವಾಧ್ಯಕ್ಷ ರವೀಂದ್ರ ಸಾಧು  ಶೆಟ್ಟಿ, ಹೊಸಮನೆ. ಕಾರ್ಯಧ್ಯಕ್ಷರು ಹರಿಶ್ಚಂದ್ರ ಶೆಟ್ಟಿ ಕರ್ನಿರೆ  ಗುತ್ತು. ಉಪಾಧ್ಯಕ್ಷ  ಗಂಗಾಧರ ಎನ್ ಅಮೀನ್ ಕರ್ನಿರೆ, ಮತ್ತಿತರ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ



Related posts

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಜ1 ರಂದು, ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ.

Mumbai News Desk

ಡಿ.3ರಂದು ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಷಷ್ಠಿಯಬ್ದ ಮಹೋತ್ಸವ.

Mumbai News Desk

ಜೂ. 21ರಂದು ವಸಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಮಲಾಡ್ ಕುರಾರ್  ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ: ಡಿ.1ರಂದು ಅಖಂಡ ಹರಿನಾಮ ಸಂಕೀರ್ತನೆ

Mumbai News Desk

ಶ್ರೀ ದುರ್ಗಾ ಭಜನಾ ಸೇವಾ ಮಂಡಳ, ಜ.21ಕ್ಕೆ 17ನೇ ವಾರ್ಷಿಕ ಮಹಾಪೂಜೆ.

Mumbai News Desk