25 C
Mumbai
March 7, 2026
Mumbai News Kannada
ಕರಾವಳಿಪ್ರಕಟಣೆ

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ





ಮೂಡಬಿದ್ರೆ ಜ 2 :  ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ 21ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ, ಗುರುವಂದನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜ 5 ನೇ ಶುಕ್ರವಾರ ದಂದು ಭಕ್ತವೃಂದದ ಸಂಸ್ಥಾಪಕ ಸಂಜೀವ ಗುರುಸ್ವಾಮಿಯವರ ನೇತೃತ್ವದಲ್ಲಿ. ಮಲಾಡ್ ಶ್ರೀ ಮಹಮ್ಮಾಯಿ ದೇವಸ್ಥಾನದ ಶಿಬಿರದ ಮಾರ್ನಾಡು ಉಮೇಶ್ ಅಂಚನ್‌ ಗುರುಸ್ವಾಮಿ ಉಪಸ್ಥಿತಿಯಲ್ಲಿ ನಡೆಯಲಿದೆ ಅಂದು ಬೆಳಿಗ್ಗೆಬೆಳಿಗ್ಗೆ 4.15ಕ್ಕೆ  ಗಣಹೋಮ.ಬೆಳಿಗ್ಗೆ 6.00 ಗಂಟೆಯಿಂದ ವೃತಧಾರಿಗಳಿಗೆ ಅಯ್ಯಪ್ಪ ಸ್ವಾಮಿಯ ಇರುಮುಡಿ ಕಟ್ಟುವುದು.

ಬೆಳಿಗ್ಗೆ 10.00 ಗಂಟೆಯಿಂದ ಪ್ರಶಾಂತ್  ಸಾರಥ್ಯದ ಕಟೀಲೇಶ್ವರೀ ಮೆಲೋಡಿಸ್ ತಂಡದಿಂದ ಭಕ್ತಿಗೀತೆಗಳು

ಮಧ್ಯಾಹ್ನ ಗಂಟೆ 12-00ಕ್ಕೆ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ

ಸಂಜೆ ಗಂಟೆ 6.00 ರಿಂದ  ಭಜನಾ ಕಾರ್ಯಕ್ರಮ

ರಾತ್ರಿ 8.30 ರಿಂದ ಸಭಾ ಕಾರ್ಯಕ್ರಮ ಅದೇ ದಿನ ರಾತ್ರಿ 9.00 ಗಂಟೆಗೆಕಳವಾರು ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇವರು

ಸತ್ಯದ ಸ್ವಾಮಿ  ಕೊರಗಜ್ಜ ಪುಣ್ಯ ಪಥಾಭಾಗವನ್ನು ನಡೆಯಲಿದೆ. 

ಆ ಪ್ರಯುಕ್ತ  ಭಕ್ತಾದಿಗಳು  ಸಕುಟುಂಟಕರಾಗಿ ಆಗಮಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ, ಯಕ್ಷಗಾನ ಬಯಲಾಟವನ್ನು ಚಂದಗಾಣಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕು ಸಂಜೀವ ಗುರುಸ್ವಾಮಿ. ಪರಿವಾರದವರು ಮತ್ತು ಸನತ್ ಪೂಜಾರಿ  ಸ್ವಾಮಿ ಮುಂಬೈ.ಹಾಗೂ  ಶ್ರೀ ಧರ್ಮಶಾಸ್ತ ಭಕ್ತವೃಂದ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ

Mumbai News Desk

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.

Mumbai News Desk

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk