32 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಈ ವರ್ಷದ 2024 ಕ್ಯಾಲೆಂಡರ್ ಬಿಡುಗಡೆ.





ಭಾರತ್ ಬ್ಯಾಂಕ್ ಈ ವರ್ಷದ  . 2024 ಕ್ಯಾಲೆಂಡರನ್ನು ಸಂಸದ ಗೋಪಾಲ್ ಶೆಟ್ಟಿ ಅವರು ಕಾರ್ಯಾಲಯದಲ್ಲಿ ಬ್ಯಾಂಕಿನ ಆಡಳಿತ ಮಂಡಳಿಯ ಉಪಸ್ಥಿತದಲ್ಲಿ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕಿನ ನೂತನ ಕಾರ್ಯಧ್ಯಕ್ಷ  ಸೂರ್ಯಕಾಂತ್ ಜಯ ಸುವರ್ಣರನ್ನು ಗೋಪಾಲ್ ಶೆಟ್ಟಿ ಅವರು ಅಭಿನಂದಿಸಿದರು* ಈ ಸಂಧರ್ಭ ದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಎರ್ಮಳ್ ಹರೀಶ್ ಶೆಟ್ಟಿ, . ಭಾರತ್ ಬ್ಯಾಂಕ್ ನಿರ್ದೇಶಕರುಗಳಾದ   ಗಂಗಾಧರ್ ಜೆ  ಪೂಜಾರಿ, ಮೋಹನ್ ದಾಸ್ ಪೂಜಾರಿ ಹಾಗೂ ಭೋಜ ಪೂಜಾರಿ, ಶಶಿಧರ್ ಬಂಗೇರ, ಪ್ರಶಾಂತ್ ಶೆಟ್ಟಿ ಹಾಗೂ ಮತ್ತಿತರರು  ಉಪಸ್ಥಿತರಿದ್ದರು. 

.

.

.

.

.



Related posts

ಜಯ ಲೀಲಾ ಟ್ರಸ್ಟ್ ವತಿಯಿಂದ ಸಂಶೋಧನ ವಿದ್ಯಾರ್ಥಿಗಳಿಗೆ ಗೌರವ ಧನ ವಿತರಣೆ

Mumbai News Desk

ಬಂಟರ ಸಂಘ ಮುಂಬೈ ಅಂಧೇರಿ- ಬಾಂದ್ರಾ ಪ್ರಾದೇಶಿಕ ಸಮಿತಿ ಆಟಿಡೊಂಜಿ ಪೊರ್ಲು- ತಿರ್ಲ್, ಸಂಜೀವನಿ ಉದ್ಘಾಟನೆ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಡಿ ಕೋಟ್ಯಾನ್ ಆಯ್ಕೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: ಸತತ ನಾಲ್ಕನೇ ವರ್ಷದ ರಕ್ತದಾನ ಶಿಬಿರದಲ್ಲಿ 182 ಯುನಿಟ್ ರಕ್ತ ಸಂಗ್ರಹದ ದಾಖಲೆ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿಯ 80ನೇ ವಾರ್ಷಿಕ ಮಹಾಸಭೆ

Mumbai News Desk

ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮದ ಸಮಾರೋಪ 

Mumbai News Desk