September 6, 2026
Mumbai News Kannada
ಮುಂಬಯಿ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ





    ಮಿರಾರೋಡ್  ಜ2.  ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮೀರಾ ಗಾಂವ್ ಇಲ್ಲಿ   ಸಾರ್ವಜನಿಕ  ಶ್ರೀ ಸತ್ಯ ನಾರಾಯಣ ಮಹಾಪೂಜೆ ಯು ಜ 1 ಸೋಮವಾರ    ವಿಜೃಂಭಣೆ ಯಲ್ಲಿ ನಡೆಯಿತು..

     ಸಂಜೆ  ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ  ಭಜನಾ ಕಾರ್ಯಕ್ರಮ  ನಡೆದ ಬಳಿಕ ಸತ್ಯನಾರಾಯಣ ಮಹಾಪೂಜೆವು. ಸಾಣೂರು ಸಾಂತಿಂಜ ಜನಾರ್ಧನ ಭಟ್  ಪುರೋಹಿತ್ವದಲ್ಲಿ.  ದೇವಸ್ಥಾನದ ಆಡಳಿತ ಟ್ರಸ್ಟಿ ಶಿಮ0ತರು ಮಜಲ ಗುತ್ತು ಬಾಬಾ ರಂಜನ್ ಶೆಟ್ಟಿ, ಉಪಸ್ಥಿತಿಯಲ್ಲಿಸೂರಜ್ ಸೋನಾಲಿ ದೇವಾಡಿಗ, ರಾಘವೇಂದ್ರ ಸುಹಾಸಿನಿ ಭಟ್ ,ರಕ್ಷಿತ್ ಶ್ರುತಿ ಶೆಟ್ಟಿ. ಯಜಮಾನಿಕೆಯಲ್ಲಿ ನಡೆಯಿತು ರಾತ್ರಿ  ಮಹಾಪೂಜೆ ದೇವಸ್ಥಾನದಪ್ರಧಾನ  ಅರ್ಚಕ ಶ್ರೀ ಮಾಧವ ಭಟ್, ನಡೆಯಿತು 

ತದನಂತರ  ತೀರ್ಥಪ್ರಸಾದ, ಅನ್ನದಾನ ಸೇವೆ ನಡೆಯಿತು.. 

    ಪೂಜಾ ಕಾರ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು. ರಾಜಕೀಯ ನಾಯಕರು ಹಾಗೂ ಯ ಅಪಾರ ಸಂಖ್ಯೆಯಲ್ಲಿ  ಭಕ್ತರುಪಾಲ್ಗೊಂಡು ಶ್ರೀ ಮಹಾಲಿಂಗೇಶ್ವರ ದೇವರ ಹಾಗೂ ಶ್ರಿ ಶ್ರೀ ಸತ್ಯನಾರಾಯಣ ದೇವರ ಮಹಾಪ್ರಸಾದವನ್ನು ಸ್ವೀಕರಿಸಿಕೊಂಡರು

.

.

.

.

.



Related posts

ಹಸ್ಮೀತ್ ಶೆಟ್ಟಿಗೆ ಶೇ. 92.20 ಅಂಕ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇದರ ಮೀರಾ ಭಾಯಂದರ್ ಶಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರ, ‘ಆಟಿಡೊಂಜಿ ಕೂಟ’ ಕಾರ್ಯಕ್ರಮ

Mumbai News Desk

ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ –  35ನೇ ವಾರ್ಷಿಕ ಮಹಾಪೂಜೆ ಸಂಪನ್ನ, ಹಿರಿಯ ಸೇವಾ ಕರ್ತರಿಗೆ ಗೌರವ

Mumbai News Desk

ಮೀರಾ-ಭಾಯಂದರ್ ನಲ್ಲಿ ಸಾವಿರಾರು ಸಂಖ್ಯೆಯ ತುಳು ಕನ್ನಡಿಗರ ಒಗ್ಗೂಡುವಿಕೆಯಲ್ಲಿ ಸಾರಿಗೆ ಸಚಿವ ಪ್ರತಾಪ್ ಸರ್ ನಾಯ್ಕ್ ಗೆ ತುಳುನಾಡ ಶೈಲಿಯಲ್ಲಿ ಸನ್ಮಾನ.

Mumbai News Desk

ಹಿಂದೂ ಜೂನಿಯರ್ ಕಾಲೇಜು ಶಿರ್ವ ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಸಮಿತಿಯ  ಕುಟುಂಬೋತ್ಸವ ಹಾಗೂ ದಶಮಾನೋತ್ಸವದ  ವಿಜಯೋತ್ಸವ

Mumbai News Desk

ಹೊಸಬೆಟ್ಟು ಮೊಗವೀರ ಸಂಘ ಮುಂಬಯಿ(ರಿ) ಮಹಿಳಾ ವಿಭಾಗದಿಂದ ಆಟಿದ ಒಂಜಿ ಕೂಟ.

Mumbai News Desk