30.9 C
Mumbai
June 8, 2026
Mumbai News Kannada
ಮುಂಬಯಿ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ





    ಮಿರಾರೋಡ್  ಜ2.  ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮೀರಾ ಗಾಂವ್ ಇಲ್ಲಿ   ಸಾರ್ವಜನಿಕ  ಶ್ರೀ ಸತ್ಯ ನಾರಾಯಣ ಮಹಾಪೂಜೆ ಯು ಜ 1 ಸೋಮವಾರ    ವಿಜೃಂಭಣೆ ಯಲ್ಲಿ ನಡೆಯಿತು..

     ಸಂಜೆ  ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ  ಭಜನಾ ಕಾರ್ಯಕ್ರಮ  ನಡೆದ ಬಳಿಕ ಸತ್ಯನಾರಾಯಣ ಮಹಾಪೂಜೆವು. ಸಾಣೂರು ಸಾಂತಿಂಜ ಜನಾರ್ಧನ ಭಟ್  ಪುರೋಹಿತ್ವದಲ್ಲಿ.  ದೇವಸ್ಥಾನದ ಆಡಳಿತ ಟ್ರಸ್ಟಿ ಶಿಮ0ತರು ಮಜಲ ಗುತ್ತು ಬಾಬಾ ರಂಜನ್ ಶೆಟ್ಟಿ, ಉಪಸ್ಥಿತಿಯಲ್ಲಿಸೂರಜ್ ಸೋನಾಲಿ ದೇವಾಡಿಗ, ರಾಘವೇಂದ್ರ ಸುಹಾಸಿನಿ ಭಟ್ ,ರಕ್ಷಿತ್ ಶ್ರುತಿ ಶೆಟ್ಟಿ. ಯಜಮಾನಿಕೆಯಲ್ಲಿ ನಡೆಯಿತು ರಾತ್ರಿ  ಮಹಾಪೂಜೆ ದೇವಸ್ಥಾನದಪ್ರಧಾನ  ಅರ್ಚಕ ಶ್ರೀ ಮಾಧವ ಭಟ್, ನಡೆಯಿತು 

ತದನಂತರ  ತೀರ್ಥಪ್ರಸಾದ, ಅನ್ನದಾನ ಸೇವೆ ನಡೆಯಿತು.. 

    ಪೂಜಾ ಕಾರ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು. ರಾಜಕೀಯ ನಾಯಕರು ಹಾಗೂ ಯ ಅಪಾರ ಸಂಖ್ಯೆಯಲ್ಲಿ  ಭಕ್ತರುಪಾಲ್ಗೊಂಡು ಶ್ರೀ ಮಹಾಲಿಂಗೇಶ್ವರ ದೇವರ ಹಾಗೂ ಶ್ರಿ ಶ್ರೀ ಸತ್ಯನಾರಾಯಣ ದೇವರ ಮಹಾಪ್ರಸಾದವನ್ನು ಸ್ವೀಕರಿಸಿಕೊಂಡರು

.

.

.

.

.



Related posts

ವಸಾಯಿ ಕರ್ನಾಟಕ ಸಂಘದ ಗಣರಾಜ್ಯೋತ್ಸವ ಆಚರಣೆ, ಸಂಘದ ಚಟುವಟಿಕೆಯಲ್ಲಿ ಸದಸ್ಯರು ಸಕ್ರಿಯರಾಗಿ : ದೇವೇಂದ್ರ ಬಿ. ಬುನ್ನನ್

Mumbai News Desk

ತುಳು ಸಂಘ ಬೊರಿವಲಿಯ ವಾರ್ಷಿಕ ಮಹಾಸಭೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ನವಿ ಮುಂಬಯಿ ಶಾಖೆಯಲ್ಲಿ ದೀಪಾವಳಿಯ ಸಂಭ್ರಮಾಚರಣೆ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಕಾರ್ಯಕ್ರಮ.

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ನೂತನ ಸಮಿತಿಯ ರಚನೆ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೋಕ್ಷ ರವಿ ಶೆಟ್ಟಿಗೆ ಶೇ 91.80 ಅಂಕ

Mumbai News Desk