32 C
Mumbai
April 24, 2026
Mumbai News Kannada
ಮುಂಬಯಿ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ





    ಮಿರಾರೋಡ್  ಜ2.  ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮೀರಾ ಗಾಂವ್ ಇಲ್ಲಿ   ಸಾರ್ವಜನಿಕ  ಶ್ರೀ ಸತ್ಯ ನಾರಾಯಣ ಮಹಾಪೂಜೆ ಯು ಜ 1 ಸೋಮವಾರ    ವಿಜೃಂಭಣೆ ಯಲ್ಲಿ ನಡೆಯಿತು..

     ಸಂಜೆ  ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ  ಭಜನಾ ಕಾರ್ಯಕ್ರಮ  ನಡೆದ ಬಳಿಕ ಸತ್ಯನಾರಾಯಣ ಮಹಾಪೂಜೆವು. ಸಾಣೂರು ಸಾಂತಿಂಜ ಜನಾರ್ಧನ ಭಟ್  ಪುರೋಹಿತ್ವದಲ್ಲಿ.  ದೇವಸ್ಥಾನದ ಆಡಳಿತ ಟ್ರಸ್ಟಿ ಶಿಮ0ತರು ಮಜಲ ಗುತ್ತು ಬಾಬಾ ರಂಜನ್ ಶೆಟ್ಟಿ, ಉಪಸ್ಥಿತಿಯಲ್ಲಿಸೂರಜ್ ಸೋನಾಲಿ ದೇವಾಡಿಗ, ರಾಘವೇಂದ್ರ ಸುಹಾಸಿನಿ ಭಟ್ ,ರಕ್ಷಿತ್ ಶ್ರುತಿ ಶೆಟ್ಟಿ. ಯಜಮಾನಿಕೆಯಲ್ಲಿ ನಡೆಯಿತು ರಾತ್ರಿ  ಮಹಾಪೂಜೆ ದೇವಸ್ಥಾನದಪ್ರಧಾನ  ಅರ್ಚಕ ಶ್ರೀ ಮಾಧವ ಭಟ್, ನಡೆಯಿತು 

ತದನಂತರ  ತೀರ್ಥಪ್ರಸಾದ, ಅನ್ನದಾನ ಸೇವೆ ನಡೆಯಿತು.. 

    ಪೂಜಾ ಕಾರ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು. ರಾಜಕೀಯ ನಾಯಕರು ಹಾಗೂ ಯ ಅಪಾರ ಸಂಖ್ಯೆಯಲ್ಲಿ  ಭಕ್ತರುಪಾಲ್ಗೊಂಡು ಶ್ರೀ ಮಹಾಲಿಂಗೇಶ್ವರ ದೇವರ ಹಾಗೂ ಶ್ರಿ ಶ್ರೀ ಸತ್ಯನಾರಾಯಣ ದೇವರ ಮಹಾಪ್ರಸಾದವನ್ನು ಸ್ವೀಕರಿಸಿಕೊಂಡರು

.

.

.

.

.



Related posts

ಏ.23 – 25: ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ನವಿ ಮುಂಬಯಿ ಶಾಖೆಯಲ್ಲಿ ದೀಪಾವಳಿಯ ಸಂಭ್ರಮಾಚರಣೆ

Mumbai News Desk

ಮಂಗಳೂರು: ಕುಲಶೇಖರ ಪದವು ಶ್ರೀ ಶನೈಶ್ಚರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ, ಮುಂಬೈ ಸಮಿತಿ ಅಧ್ಯಕ್ಷರಾಗಿ ಮಹೇಶ್ ಶೆಟ್ಟಿ ತೆಳ್ಳಾರ್ ಆಯ್ಕೆ

Mumbai News Desk

ಕರುನಾಡ ಸಿರಿ ವಾರ್ಷಿಕ ಕ್ರೀಡಾಕೂಟ ಯಶಸ್ವಿ ಸಂಪನ್ನ.

Mumbai News Desk

ಮುಂಬೈ: ಬೋರಿವಲಿ ಶ್ರೀ ಜಗದೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶ ಸಂಭ್ರಮ ಸಂಪನ್ನ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk