28.4 C
Mumbai
March 7, 2026
Mumbai News Kannada
ಮುಂಬಯಿ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ





    ಮಿರಾರೋಡ್  ಜ2.  ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮೀರಾ ಗಾಂವ್ ಇಲ್ಲಿ   ಸಾರ್ವಜನಿಕ  ಶ್ರೀ ಸತ್ಯ ನಾರಾಯಣ ಮಹಾಪೂಜೆ ಯು ಜ 1 ಸೋಮವಾರ    ವಿಜೃಂಭಣೆ ಯಲ್ಲಿ ನಡೆಯಿತು..

     ಸಂಜೆ  ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ  ಭಜನಾ ಕಾರ್ಯಕ್ರಮ  ನಡೆದ ಬಳಿಕ ಸತ್ಯನಾರಾಯಣ ಮಹಾಪೂಜೆವು. ಸಾಣೂರು ಸಾಂತಿಂಜ ಜನಾರ್ಧನ ಭಟ್  ಪುರೋಹಿತ್ವದಲ್ಲಿ.  ದೇವಸ್ಥಾನದ ಆಡಳಿತ ಟ್ರಸ್ಟಿ ಶಿಮ0ತರು ಮಜಲ ಗುತ್ತು ಬಾಬಾ ರಂಜನ್ ಶೆಟ್ಟಿ, ಉಪಸ್ಥಿತಿಯಲ್ಲಿಸೂರಜ್ ಸೋನಾಲಿ ದೇವಾಡಿಗ, ರಾಘವೇಂದ್ರ ಸುಹಾಸಿನಿ ಭಟ್ ,ರಕ್ಷಿತ್ ಶ್ರುತಿ ಶೆಟ್ಟಿ. ಯಜಮಾನಿಕೆಯಲ್ಲಿ ನಡೆಯಿತು ರಾತ್ರಿ  ಮಹಾಪೂಜೆ ದೇವಸ್ಥಾನದಪ್ರಧಾನ  ಅರ್ಚಕ ಶ್ರೀ ಮಾಧವ ಭಟ್, ನಡೆಯಿತು 

ತದನಂತರ  ತೀರ್ಥಪ್ರಸಾದ, ಅನ್ನದಾನ ಸೇವೆ ನಡೆಯಿತು.. 

    ಪೂಜಾ ಕಾರ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು. ರಾಜಕೀಯ ನಾಯಕರು ಹಾಗೂ ಯ ಅಪಾರ ಸಂಖ್ಯೆಯಲ್ಲಿ  ಭಕ್ತರುಪಾಲ್ಗೊಂಡು ಶ್ರೀ ಮಹಾಲಿಂಗೇಶ್ವರ ದೇವರ ಹಾಗೂ ಶ್ರಿ ಶ್ರೀ ಸತ್ಯನಾರಾಯಣ ದೇವರ ಮಹಾಪ್ರಸಾದವನ್ನು ಸ್ವೀಕರಿಸಿಕೊಂಡರು

.

.

.

.

.



Related posts

ಮುಂಬಾಯಿ ಮೊಗವೀರ ಮಹಾ ಸಭೆ ಹಾಗೂ ಮಹಿಳಾ ಮಂಡಳಿ ವತಿಯಿಂದ “ ಆಟಿದ ಒಂಜಿ ಕೂಟ” ಹಾಗೂ “ಅಭಿನಂದನಾ ಕಾರ್ಯಕ್ರಮ”

Mumbai News Desk

ಬೊರಿವಲಿ: ಶ್ರೀ ಜಗದೀಶ್ವರಿ ಮಂದಿರದ ಪುನರ್‌ಪ್ರತಿಷ್ಠಾಪನೆ ಕಾರ್ಯಕ್ರಮ ಆರಂಭ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಮುಂಬಯಿಯ 80ರ ಸಂಭ್ರಮಕ್ಕೆ ಚಾಲನೆ

Mumbai News Desk

ಮಲಾಡ್ ಪೂರ್ವ  ಶನಿ ಮಂದಿರದ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ,

Mumbai News Desk

ಡೊಂಬಿವಲಿಯಲ್ಲಿ ‘ಚತುರ್ಜನ್ಮಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಮುಂಬೈ ಮುಂದುವರಿದ ಮಳೆ : ಇಂದು ರೆಡ್ ಅಲರ್ಟ್ ಘೋಷಣೆ; ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ಖಾಸಗಿ ಕಚೇರಿಗಳಿಗೆ ರಜೆ, ಹಲವಾರು ವಿಮಾನಗಳು ವಿಳಂಬ, ಸ್ಥಳೀಯ ರೈಲು ಸೇವೆಗಳು ವ್ಯತ್ಯಯ

Mumbai News Desk