September 6, 2026
Mumbai News Kannada
ಕರಾವಳಿ

ಮಂಗಳೂರಿನ ನಗರ ಸೇವಕ ಜಗದೀಶ್ ಶೆಟ್ಟಿ ಆತ್ಮ ಹತ್ಯೆಗೆ ಯತ್ನ.





ಮಂಗಳೂರು , ಜ.4: ಮಂಗಳೂರು ಮಹಾನಗರದ ಬೋಳೂರು ವಾರ್ಡ್ ನ ನಗರ ಸೇವಕ ಜಗದೀಶ್ ಶೆಟ್ಟಿ ಅವರು ತನ್ನ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ನಗರದ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು, ವಿಷ ಸೇವಿಸಿ ಒದ್ದಾ ಡುತ್ತಿರುವುದನ್ನು ಕಂಡ ಸಾರ್ವಜನಿಕರು, ಜಗದೀಶ ಶೆಟ್ಟಿ ಅವರನ್ನು ಕಾರಿನಿಂದ ಹೊರ ತಂದು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಹಳೇ ಹಿಂದಿ ಚಿತ್ರದ ಹಾಡುಗಳನ್ನು ಹಾಡುತ್ತಿದ್ದರು. ಶಕ್ತಿ ನಗರದ ಸಾನಿದ್ಯ ವಿಶೇಷ ಮಕ್ಕಳ ಶಾಲೆಯ ಆಡಳಿತ ಮಂಡಳಿ ಯಲ್ಲಿ ಸಕ್ರಿಯ ರಾಗಿದ್ದರು.

.

.

.

.

.

.

.



Related posts

ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನೆ 

Mumbai News Desk

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಲಲಿತಾ ಕನ್ನೆಗಂಟೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Chandrahas

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟುಗಳಿಗೆ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ.

Mumbai News Desk

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk

ಪ್ರಸಾದ್ ಎನ್ ಮೂಲ್ಯ 89.33% ಅಂಕ 

Mumbai News Desk

ಅಯೋಧ್ಯೆಯಿಂದ ಬಂದು ಕಾಪು ಹೊಸ ಮಾರಿಗುಡಿ ದೇವಳದಲ್ಲಿ : 9 ದೀಪ ಬೆಳಗಿದ ಪೇಜಾವರ ಶ್ರೀಗಳು

Mumbai News Desk