32 C
Mumbai
April 24, 2026
Mumbai News Kannada
ಕ್ರೀಡೆ

ವಸಯಿ ಕಲಾ ಕ್ರಿಡೋತ್ಸವ ದಲ್ಲಿ  ಥ್ರೋ ಬಾಲ್ ಆಟದಲ್ಲಿ ಉಷಾ ಶ್ರೀಧರ ಶೆಟ್ಟಿ  ಕರ್ನಿರೆ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ . 





ವಸಯಿ. ಜ 5,   ವಸಯಿ ವಿರಾರ್ ಮಹಾನಗರ ಪಾಲಿಕೆ ಆಯೋಜಿಸಿರುವ “ವಸಯಿ ಕಲಾ ಕ್ರಿಡೋತ್ಸವ ದಲ್ಲಿ ವು “”ಥ್ರೋ ಬಾಲ್ “”ಆಟದಲ್ಲಿ ಬಂಟರ ಸಂಘ ಮುಂಬಯಿ ವಸಯಿ ದಾಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ   ಪಡೆದು ಕೊಂಡಿದೆ,

   ಈ ಹಿಂದೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಐಕಳ ಹರೀಶ್ ಶೆಟ್ಟಿ ಅವರ ನಾಯಕತ್ವದಲ್ಲಿ ನಡೆದ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ಆಯೋಜಿಸಿದ ಬಂಟರ    ಕ್ರೀಡಾಕೂಟದ ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ   ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ  ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವದಲ್ಲಿ  ಮಹಿಳಾ ಥ್ರೋ ಬಾಲ್ ತಂಡ ಭಾಗವಹಿಸಿ   ನಾಲ್ಕನೆಯ ಸ್ಥಾನ ಗಳಿಸಿದೆ 50,000 ನಗದೊಂದಿಗೆ ಟ್ರೋಪಿಯನ್ನು ಸ್ವೀಕರಿಸಿಕೊಂಡಿದ್ದಾರೆ, ಹಾಗೂ 

ಬಂಟರ ಸಂಘ  ಪಿಂಪ್ರಿ- ಚಿಂಚ್ ವಾಡಾ ಪುಣೆ ಇದರ ರಜತ ಮಹೋತ್ಸವ ದ  ಅಂಗವಾಗಿ    ಮೊರ್ಯ ಕ್ರೀಡಾಂಗಣ  ಪುಣೆ ಇಲ್ಲಿ ನಡೆದ ರಾಷ್ಟ್ರ ಮಟ್ಟದ  ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ   ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ  ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವದಲ್ಲಿ  ಮಹಿಳಾ ಥ್ರೋ ಬಾಲ್ ತಂಡ ಭಾಗವಹಿಸಿ  ದ್ವಿತೀಯ ಸ್ಥಾನ ಗಳಿಸಿದೆ.

    ಉಷಾ ಶ್ರೀಧರ ಶೆಟ್ಟಿ ಯವರು ಬಾಲ್ಯದ ದಿನಗಳ ಶಾಲಾ ಕಾಲೇಜ್ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಆಸಕ್ತಿ ಹೊಂದಿದ್ದು ಮಹಿಳಾ ಥ್ರೋ ಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟ. ರಾಜ್ಯಮಟ್ಟ ಸ್ಪರ್ಧಿಸಿ ಟೋಪಿಗಳನ್ನು ಕೊಂಡಿದ್ದಾರೆ.

———- 

.

.

.

.

.

.

Show quoted text



Related posts

ಉಡುಪಿ : ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ,ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮದ ಬಾಲಕಿಯರಿಗೆ ಪ್ರಥಮ ಸ್ಥಾನ.

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾ ಮಹೋತ್ಸವ

Mumbai News Desk

ಮುಂಬೈ ಮ್ಯಾರಥಾನ್‌ನಲ್ಲಿ ವೈದ್ಯನ ‘ಗೋಲ್ಡನ್’ ಓಟ: ಆರ್ಥೋಪೆಡಿಕ್ ಸರ್ಜನ್ ಕಾರ್ತಿಕ್ ಕರ್ಕೇರಗೆ ಚಿನ್ನದ ಪದಕ

Mumbai News Desk

ಅಹಮದಾಬಾದ್‌ನಲ್ಲಿ ಅಬ್ಬರಿಸಿದ ಟೀಮ್ ಇಂಡಿಯಾ: ನ್ಯೂಜಿಲೆಂಡ್‌ಗೆ ಮಣ್ಣು ಮುಕ್ಕಿಸಿ ಮೂರನೇ ಬಾರಿಗೆ ಟಿ20 ಕಿರೀಟ ಮುಡಿಗೇರಿಸಿಕೊಂಡ ಭಾರತ

Mumbai News Desk

ಮುಂಬೈ : 18ನೇ ನ್ಯಾಯವಾದಿ ಎ.ಆರ್. ಕುದ್ರೋಳಿ ಸ್ಮಾರಕ ಫುಟ್ಬಾಲ್ ಪಂದ್ಯಾಟ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಗೆ ಚಾಂಪಿಯನ್ ಪಟ್ಟ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ (ಮೀರಾ-ಭಾಯಂದರ್ ಶಾಖೆ): ಕ್ರೀಡಾಕೂಟ – 2026 ಸಂಭ್ರಮ

Mumbai News Desk