July 23, 2026
Mumbai News Kannada
ಸುದ್ದಿ

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ







ಕುಂದಾಪುರ,ಜ 5: ಕುಂದಾಪುರ ಗುಜ್ಜಾಡಿಯ ತಿಮ್ಮಪ್ಪ ಪೂಜಾರಿ(89) ಅವರು ಜ.5ರಂದು ಸ್ವಗೃಹ ದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ , ನಾಲ್ವರು ಪುತ್ರಿ ಯರು ಹಾಗೂ ಮುಂಬೈಯ ಉದ್ಯಮಿ ಎನ್.ಟಿ.ಪೂಜಾರಿ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮದ್ಯಾಹ್ನ ನಡೆದ ಮೃತರ ಅಂತ್ಯಕ್ರಿಯೆ ಯಲ್ಲಿ ಶಾಸಕ ಗುರುರಾಜ್ ಘಂಟಿ ಹೊಳೆ , ಮಾಜಿ ಶಾಸಕ ಗೋಪಾಲ ಪೂಜಾರಿ, ಬಿಲ್ಲವರ ಎಸೋಸಿಯೇಶನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ ಎಲ್.ವಿ.ಅಮೀನ್, ಮತ್ತಿತರ ಗಣ್ಯರು, ಸಮಾಜ ಬಾಂಧವರು, ಸ್ಥಳೀಯ ಗ್ರಾಮಸ್ತರು ಸಹಿತ ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.

.

.

.

.

.

.

.

.



Related posts

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ  ದ  , 50ನೇ ವಾರ್ಷಿಕ ಮಹಾಪೂಜೆ, ಗೆ ಚಾಲನೆ.

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk