July 23, 2026
Mumbai News Kannada
Uncategorized

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಉಡುಪಿ ಜಿಲ್ಲೆಯ ಕರಸೇವಕರಿಗೆ ಸನ್ಮಾನ.







ಉಡುಪಿ : ಶ್ರೀ ಕ್ಷೇತ್ರ ಶಂಕರಪುರ ಮಠದ ಮಠಾಧೀಶ, ಅಖಿಲಾ ಭಾರತೀಯ ಸಂತ ಸಮಿತಿ ಕರ್ನಾಟಕ, ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಉಡುಪಿ ಜಿಲ್ಲೆಯ ಕರಸೇವಕರ ಮನೆಗೆ ಭೇಟಿ ನೀಡಿ ,ಅವರನ್ನು ನಮಾಮಿ ರಾಮ ಭಜಕಮ್ ಕಾರ್ಯಕ್ರಮದ ಮೂಲಕ ಸನ್ಮಾನಿಸಲಿರುವರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಾಗಬೇಕು ಎಂಬ ಸಂಕಲ್ಪವನ್ನು ಮಾಡಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಕರಸೇವಕರನ್ನು ಸ್ವಾಮೀಜಿ ಅವರು ಜನವರಿ 6,8,10 ರಂದು ಅಭಿನಂದಿಸಲಿರುವರು.

ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಜ.18 ರಿಂದ ಒಂದು ವಾರ ಅಯೋಧ್ಯೆಯಲ್ಲಿ ವಾಸ್ತವ್ಯ ಇರುವರು ಎಂದು ಪ್ರಕಟಣೆ ತಿಳಿಸಿದೆ.

.

.

.

.

.



Related posts

Facebook’s $100 billion-plus Rout is The Biggest Loss in Stock Market History

admin

Sridhar S. Suvarna received World Health Service Excellence Award.

Mumbai News Desk

ಭವೀಶ್ ಎಂ ಶೆಟ್ಟಿ ಗೆ 90 .60 ಅಂಕ .

Mumbai News Desk

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಲಲಿತಾ ಕನ್ನೆಗಂಟೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Chandrahas

After a Tax Crackdown, Apple Found a New Shelter for Its Profits

admin

Despite Egypt’s Dismal Human Rights Record, U.S. Restores Military Aid

admin