28.4 C
Mumbai
March 7, 2026
Mumbai News Kannada
Uncategorized

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಉಡುಪಿ ಜಿಲ್ಲೆಯ ಕರಸೇವಕರಿಗೆ ಸನ್ಮಾನ.





ಉಡುಪಿ : ಶ್ರೀ ಕ್ಷೇತ್ರ ಶಂಕರಪುರ ಮಠದ ಮಠಾಧೀಶ, ಅಖಿಲಾ ಭಾರತೀಯ ಸಂತ ಸಮಿತಿ ಕರ್ನಾಟಕ, ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಉಡುಪಿ ಜಿಲ್ಲೆಯ ಕರಸೇವಕರ ಮನೆಗೆ ಭೇಟಿ ನೀಡಿ ,ಅವರನ್ನು ನಮಾಮಿ ರಾಮ ಭಜಕಮ್ ಕಾರ್ಯಕ್ರಮದ ಮೂಲಕ ಸನ್ಮಾನಿಸಲಿರುವರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಾಗಬೇಕು ಎಂಬ ಸಂಕಲ್ಪವನ್ನು ಮಾಡಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಕರಸೇವಕರನ್ನು ಸ್ವಾಮೀಜಿ ಅವರು ಜನವರಿ 6,8,10 ರಂದು ಅಭಿನಂದಿಸಲಿರುವರು.

ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಜ.18 ರಿಂದ ಒಂದು ವಾರ ಅಯೋಧ್ಯೆಯಲ್ಲಿ ವಾಸ್ತವ್ಯ ಇರುವರು ಎಂದು ಪ್ರಕಟಣೆ ತಿಳಿಸಿದೆ.

.

.

.

.

.



Related posts

China Said to Quickly Withdraw Approval for New Facebook Venture

admin

“ಜೆವಿಎಂ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ : ಅಧ್ಯಕ್ಷ ಶ್ರೀ. ವಿ. ಎನ್. ಹೆಗ್ಡೆ ಅವರು ಶಿಕ್ಷಕರಿಗೆ ತಂತ್ರಜ್ಞಾನ ಪ್ರಾವಿಣ್ಯತೆ ಪಡೆಯಲು ಕರೆ.”

Mumbai News Desk

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk

What Is a Genetically Modified Crop? A European Ruling Sows Confusion

admin

ಮುಲ್ಕಿ:  ಕರ್ನೀರೆ ಕೊಪ್ಪಲ ಗಡುಪಾಡು ಜಾರಂದಾಯ ದೈವದ ವಾರ್ಷಿಕ ನೇಮೋತ್ಸವದ ವಿಜ್ರಂಭಣೆಯ ಆಚರಣೆ.

Mumbai News Desk

Tech Companies Like Facebook and Twitter Are Drawing Lines. It’ll Be Messy

admin