September 6, 2026
Mumbai News Kannada
Uncategorized

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಉಡುಪಿ ಜಿಲ್ಲೆಯ ಕರಸೇವಕರಿಗೆ ಸನ್ಮಾನ.





ಉಡುಪಿ : ಶ್ರೀ ಕ್ಷೇತ್ರ ಶಂಕರಪುರ ಮಠದ ಮಠಾಧೀಶ, ಅಖಿಲಾ ಭಾರತೀಯ ಸಂತ ಸಮಿತಿ ಕರ್ನಾಟಕ, ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಉಡುಪಿ ಜಿಲ್ಲೆಯ ಕರಸೇವಕರ ಮನೆಗೆ ಭೇಟಿ ನೀಡಿ ,ಅವರನ್ನು ನಮಾಮಿ ರಾಮ ಭಜಕಮ್ ಕಾರ್ಯಕ್ರಮದ ಮೂಲಕ ಸನ್ಮಾನಿಸಲಿರುವರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಾಗಬೇಕು ಎಂಬ ಸಂಕಲ್ಪವನ್ನು ಮಾಡಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಕರಸೇವಕರನ್ನು ಸ್ವಾಮೀಜಿ ಅವರು ಜನವರಿ 6,8,10 ರಂದು ಅಭಿನಂದಿಸಲಿರುವರು.

ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಜ.18 ರಿಂದ ಒಂದು ವಾರ ಅಯೋಧ್ಯೆಯಲ್ಲಿ ವಾಸ್ತವ್ಯ ಇರುವರು ಎಂದು ಪ್ರಕಟಣೆ ತಿಳಿಸಿದೆ.

.

.

.

.

.



Related posts

Where to Draw Line on Free Speech? Wedding Cake Case Vexes Lawyers

admin

In Mozambique, a Living Laboratory for Nature’s Renewal Are On The Way

admin

Investors Worldwide Size Up Palace Intrigue in Oil-Rich Kingdom

admin

The South Park Commons Fills a Hole in the Tech Landscape

admin

ವಸಾಯಿ ಕರ್ನಾಟಕ ಸಂಘ ಮಹಿಳಾ ವಿಭಾಗದ ನವರಾತ್ರಿ ಉತ್ಸವ: ಸಂಸ್ಕೃತಿ ಮತ್ತು ಸಾಧನೆಗಳ ಸಮಾಗಮ

Mumbai News Desk

ಶ್ರೀ ರಾಜನ್ ದೈವ ಶ್ರೀ ಧೂಮವತಿ ದೈವಸ್ಥಾನ ಮಿತ್ತ ಗುತ್ತು ಬಳ್ಕುಂಜೆ,  ಮುಂಬಯಿ ಸಮಿತಿಯ ವಿಶೇಷ ಸಭೆ ; 

Mumbai News Desk