September 6, 2026
Mumbai News Kannada
ಸುದ್ದಿ

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ





ಪನ್ವೇಲ್ ಜ 5,   ಪನ್ವೆಲ್ ಪೂರ್ವ ದ ಯ ಸೆಕ್ಟರ್ 5/A, ಗುರುದ್ವಾರದ ಹಿಂದೆ   ಸ೦ತ ಶ್ರೀ ವೃಂದಾವನ ಬಾಬಾ ಸಮಾಧಿ ಮುಂದಿರದಲ್ಲಿ ತುಳು ಕನ್ನಡಿಗರು ಸ್ಥಾಪಿಸಿರುವ ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು. ಅಯ್ಯಪ್ಪ ಭಕ್ತರು. ಹಾಗೂ  ನ್ಯೂ ಪನ್ವೇಲ್ ನಗರ ಸೇವಕ ಸಂತೋಷ ಜಿ ಶೆಟ್ಟಿ ಇವರೆಲ್ಲರ ಒಗ್ಗಟ್ಟಿನಲ್ಲಿ ಪ್ರಾರಂಭಿಸಿಕೊಂಡಿರುವ

ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದಾ  19 ನೇ ಶ್ರೀ ಅಯ್ಯಪ್ಪ ಮಹಾಪೂಜೆಯ ಜ 1 ಸೋಮವಾರ ಭಕ್ತಿ ಸಂಭ್ರಮದೊಂದಿಗೆ ಆಚರಿಸಲಾಯಿತು

ಬೆಳಗ್ಗೆ  ಮಹಾ ಗಣಪತಿ ಹೋಮ ಬಳಿಕ ಶ್ರೀ ವೃಂದಾವನ ಬಾಬಾ ಭಜನಾ ಮಂಡಳಿ ಭಜನೆ ಅನಂತರ ಜಯ  ಗುರುಸ್ವಾಮಿ ಮಹಾಮಂಗಳಾರತಿಯನ್ನು ನಡೆಸಿದರು.ಮಧ್ಯಾಹ್ನ ಮಹಾಪ್ರಸಾದ ಅನ್ನಸಂತರ್ಪಣೆ ಯಲ್ಲಿ ಸಾವಿರಾರು ಸಂಖ್ಯೆ ಅಯ್ಯಪ್ಪ ಸ್ವಾಮಿಯ ಭಕ್ತರು ಪಾಲ್ಗೊಂಡಿದ್ದರು.

ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ಪುಣೆ ಹಾಗೂ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಕೋರ್ದಬ್ಬು ಭಾರಗ” ಎಂಬ ತುಳು ಐತಿಹಾಸಿಕ ಯಕ್ಷಗಾನ ಪ್ರಸಂಗವನ್ನು ನಡೆಯಿತು

 ಪೂಜಾ ಕಾರ್ಯಕ್ಕೆ ಆಗಮಿಸಿದ   ಪನ್ವೆಲ್ ನ  ಶಾಸಕ ಪ್ರಶಾಂತ್ ಠಾಕೂರ್ . ಮತ್ತು  ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ಪುಣೆ ಯ ಅಧ್ಯಕ್ಷ ಪ್ರವೀಣ್ ಶೆಟ್ಟಿ  ಪುತ್ತೂರು ಇವರನ್ನು ನಗರ ಸೇವಕ ಸಂತೋಷ ಜಿ ಶೆಟ್ಟಿ ಪನ್ವಲ್ ಕರ್ನಾಟಕ ಸಂಘದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ( ಪದ್ಮ). ಬಿ ಕೆ ಗುರುಸ್ವಾಮಿ ಮತ್ತಿದ್ದರು ತುಳು ಕನ್ನಡಿಗರು ಗೌರವಿಸಿದರು.

ಪೂಜಾ ಕಾರ್ಯಗಳು ವಿಜ್ರಮ್ಮನೆಯಿಂದ ನಡೆಯಲು ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು. ಅಯ್ಯಪ್ಪ ಭಕ್ತರು. ಪನ್ವಲ್ ಕರ್ನಾಟಕ ಸಂಘದ ಪದಾಧಿಕಾರಿಗಳು ಸದಸ್ಯರು  ಸಹಕರಿಸಿದರು 



Related posts

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,

Mumbai News Desk

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಐಬಿಎ (IBA) ಪ್ರಶಸ್ತಿಗಳ ಗರಿ: ಡಿಜಿಟಲ್ ಸೇಲ್ಸ್ ಮತ್ತು ಐಟಿ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಅತ್ಯುತ್ತಮ ಸಾಧನೆ

Mumbai News Desk

ಛತ್ರಪತಿ ಶಿವಾಜಿ ಮಹಾರಾಜರ ಭೂಮಿಯಲ್ಲಿ ಡ್ಯಾನ್ಸ್ ಬಾರ್‌ಗಳಿಗೆ ನಿಷೇಧ ಹೇರಿದ ರಾಜ್ ಠಾಕ್ರೆ ಹೇಳಿಕೆಯ ಬೆನ್ನಲ್ಲೆ ಪನ್ವೇಲ್ ಬಾರ್ ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು

Mumbai News Desk

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk