July 23, 2026
Mumbai News Kannada
ಸುದ್ದಿ

ಮೇರು ಸಾಹಿತಿ ಅಮೃತ ಸೋಮೇಶ್ವರ ನಿಧನ.







ಉಳ್ಲಾಲ, ಜ 6: ಕನ್ನಡ ಮತ್ತು ತುಳು ಭಾಷೆಯ ಹಿರಿಯ ಸಾಹಿತಿ ಅಮೃತ ಸೋಮೇಶ್ವರ (88) ಅವರು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. 1935ರ ಸೆಪ್ಟೆಂಬರ್27ರಂದು ಮಂಗಳೂರು ತಾಲೂಕಿನ ಅಡ್ಕ ದಲ್ಲಿ ಜನಿಸಿದ ಅಮೃತ ಸೋಮೇಶ್ವರ ಅವರು ಕನ್ನಡ ಮತ್ತು ತುಳು ಭಾಷೆ ಗಳಲ್ಲಿ ಹಲವಾರು ಕೃತಿ ಗಳನ್ನು ಹೊರ ತಂದರಲ್ಲದೆ ,ಜಾನಪದ ಮತ್ತು ಭೂತಾರಾಧನೆಯ ಬಗ್ಗೆ ಸಂಶೋಧನಾ ಬರಹಗಳು,ಕೃತಿ ಗಳನ್ನು ಪ್ರಕಟಿಸಿದ್ದರು. ಉಳ್ಲಾಲ ಸಮೀಪದ ಸೋಮೇಶ್ವರದಲ್ಲಿ ನೆಲಸಿದ ಅಮೃತ ಸೋಮೇಶ್ವರ ಅವರು ತಮ್ಮ ಕೃತಿ ಗಳು ಮತ್ತು ಸಂಶೋಧನಾ ಗ್ರಂಥ ಗಳಿಗೆ ಹಲವಾರು ಪ್ರಶಸ್ತಿ- ಪುರಸ್ಕಾರ ಗಳನ್ನು ಪಡೆದಿದ್ದರು. ಯಕ್ಷಗಾನದ ಕ್ಷೇತ್ರದಲ್ಲಿ ಸದಾಭಿರುಚಿ ಹೊಂದಿದ್ದ ಅವರು ರಾಜಕೀಯೆತರ ನಿಲುವನ್ನು ಹೊಂದಿದ್ದರು.

.

.

.

.

.

.

.

.



Related posts

ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ – ತಾಳಮದ್ದಳೆ 

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ

Mumbai News Desk

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ

Mumbai News Desk

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk