30.5 C
Mumbai
June 8, 2026
Mumbai News Kannada
ಸುದ್ದಿ

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ.





ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್‌ಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಇವರನ್ನು  ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ಕುಮಾರ್ ರೈಯವರು ಹಾಗೂ ಎ ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎ ಜೆ ಶೆಟ್ಟಿ, ಮುಂಬೈ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಆಡಳಿತ ನಿರ್ದೇಶಕ ಕನ್ಯಾನ ಸಧಾಶಿವ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ರವಿ ಎಸ್ ಶೆಟ್ಟಿ ಸಾಯಿರಾಧ ಮುಂಬೈ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ , ಮಾತೃಸಂಘದ ಉಪಾಧ್ಯಕ್ಷ ಎ. ಹೇಮನಾಥ ಶೆಟ್ಟಿ, ಮಾತೃಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಮ್ ಶೆಟ್ಟಿ, ಮಾತೃಸಂಘದ ಕೋಶಾಧಿಕಾರಿ ಸಿಎ ರಾಮ್‌ಮೋಹನ್ ರೈ, ವಿಜಯ ಶೆಟ್ಟಿ ಮುಂಬೈ, ಪೂನ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಸುಗ್ಗಿ, ಬೆಂಗಳೂರು ಬಂಟರ ಸಂಘದ ಮಾಜಿ-ಅಧ್ಯಕ್ಷ ಉಪೇಂದ್ರ ಶೆಟ್ಟಿ , ಜಾಗತಿಕ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಶೆಟ್ಟಿ, ಆರ್ಕಿಟೆಕ್  ಸನತ್ ಕುಮಾರ್ ಶೆಟ್ಟಿ, ಸುಪ್ರೀತ್ ಆಳ್ವ, ವಿನೋಧ್ ಶೆಟ್ಟಿ, ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ  ಎನ್ ರವಿರಾಜ್ ಶೆಟ್ಟಿ,  ವಸಂತ ಶೆಟ್ಟಿ, ರತ್ನಾಕರ ಶೆಟ್ಟಿ, ಕರುಣಾಕರ ಶೆಟ್ಟಿ , ಮಾತೃಸಂಘದ ಆಡಳಿತಾಧಿಕಾರಿ  ಉಮೇಶ್ ರೈ ಇವರ  ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.

.

.

.

.

.

.

.

.

.

.



Related posts

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

ಕೊಂಕಣ ರೈಲ್ವೆಯಿಂದ ಮಾನ್ಸೂನ್ ಪೂರ್ವ ಸಿದ್ಧತೆ: ಸುರಕ್ಷಿತ ಪ್ರಯಾಣಕ್ಕಾಗಿ ಹಳಿಗಳ ನವೀಕರಣ ಕಾಮಗಾರಿ ಚುರುಕು, ರೈಲು ಸಂಚಾರ ವಿಳಂಬ ಸಾಧ್ಯತೆ

Mumbai News Desk