July 23, 2026
Mumbai News Kannada
ಪ್ರಕಟಣೆ

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ







ಶ್ರೀ ಜಗದಂಬ ಮಂದಿರ ಡೊಂಬಿವಲಿ ಯಲ್ಲಿ ಶ್ರೀ ರಾಮ ಮಂದಿರ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ತಾ. 22/01/2024 ಸೋಮವಾರ ಮದ್ಯಾಹ್ನ 2.00ಗಂಟೆಯಿಂದ ವಿವಿಧ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ಜರಗಲಿದೆ. ಸಾಯಂಕಾಲ 6.00 ಗಂಟೆಯಿಂದ ದೀಪೋತ್ಸವ 7.00ರಿಂದ ಕುಣಿತ ಭಜನೆ 8.00 ಗಂಟೆಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಶ್ರೀ ಜಗದಂಬ ಮಂದಿರದಲ್ಲಿ ನಡೆಯಲಿದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಜಗದಂಬಾ ಅಮ್ಮನವರು ಮಹಾಗಣಪತಿ ನವಗ್ರಹ ಹಾಗೂ ನಾಗದೇವರ ತೀರ್ಥ ಪ್ರಸಾದ ಸ್ವೀಕರಿಸಬೇಕೆಂದು ಗೌ ಅದ್ಯಕ್ಷರು, ಅದ್ಯಕ್ಷರು ಕಾರ್ಯಕಾರಿ ಸಮಿತಿ ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

.

.

.

.



Related posts

ನಾಳೆ (ಮಾ.1) ಪನ್ವೇಲ್‌ನಲ್ಲಿ ‘ಕುಲಾಲ ಕ್ರೀಡೋತ್ಸವ – 2026’

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಮೇ 10ರಂದು ಬಾಲಭೋಜನಾಲಯ ಮತ್ತು ಧ್ಯಾನ ಮಂದಿರ ಲೋಕಾರ್ಪಣೆ

Mumbai News Desk

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ

Mumbai News Desk

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk