September 6, 2026
Mumbai News Kannada
ಪ್ರಕಟಣೆ

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ





ಶ್ರೀ ಜಗದಂಬ ಮಂದಿರ ಡೊಂಬಿವಲಿ ಯಲ್ಲಿ ಶ್ರೀ ರಾಮ ಮಂದಿರ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ತಾ. 22/01/2024 ಸೋಮವಾರ ಮದ್ಯಾಹ್ನ 2.00ಗಂಟೆಯಿಂದ ವಿವಿಧ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ಜರಗಲಿದೆ. ಸಾಯಂಕಾಲ 6.00 ಗಂಟೆಯಿಂದ ದೀಪೋತ್ಸವ 7.00ರಿಂದ ಕುಣಿತ ಭಜನೆ 8.00 ಗಂಟೆಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಶ್ರೀ ಜಗದಂಬ ಮಂದಿರದಲ್ಲಿ ನಡೆಯಲಿದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಜಗದಂಬಾ ಅಮ್ಮನವರು ಮಹಾಗಣಪತಿ ನವಗ್ರಹ ಹಾಗೂ ನಾಗದೇವರ ತೀರ್ಥ ಪ್ರಸಾದ ಸ್ವೀಕರಿಸಬೇಕೆಂದು ಗೌ ಅದ್ಯಕ್ಷರು, ಅದ್ಯಕ್ಷರು ಕಾರ್ಯಕಾರಿ ಸಮಿತಿ ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

.

.

.

.



Related posts

ಜು.7 ರಂದು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಸದಸ್ಯರ ನೋಂದಣಿ ಕಾರ್ಯಕ್ರಮ

Mumbai News Desk

ಡೋಂಬಿವಲಿ: ಆ. 15ರಂದು ‘ಶ್ರೀ ಸಾಯಿನಾಥ ಮಿತ್ರ ಮಂಡಳಿ’ಯಿಂದ 20ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಜ. 24 ಮತ್ತು 25 ; ಗೋರೆಗಾಂವ್ (ಪೂರ್ವ)ದ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ 61ನೇ ವಾರ್ಷಿಕ ಮಹೋತ್ಸವ ಹಾಗೂ ಗುರುಮೂರ್ತಿ ಅಭಿಷೇಕ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk

ಫಲಿಮಾರಿನಲ್ಲಿ ಆ.17ರಂದು ಕುಮಾರವ್ಯಾಸ ವಿರಚಿತ ‘ಮಹಾಭಾರತ’ ಸಪ್ತಾಹ ವಾಚನ ಮಂಗಲೋತ್ಸವ

Mumbai News Desk

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk