September 6, 2026
Mumbai News Kannada
ಪ್ರಕಟಣೆ

ಜ.14 ರಿಂದ 23ರ ತನಕ ಶ್ರೀ ಕ್ಷೇತ್ರ ಕಾಂತಾವರದ ವರ್ಷಾವಧಿ ಜಾತ್ರಾ ಮಹೋತ್ಸವ.





ಶ್ರೀ ಕಾಂತೇಶ್ವರ ದೇವಸ್ಥಾನ ಕಾಂತಾವರ ಕ್ಷೇತ್ರ ಇದರ ವರ್ಷಾವಧಿ ಜಾತ್ರಾ ಮಹೋತ್ಸವ ,ದಿನಾಂಕ 14.01.2024 ರಿಂದ 23.01.2023 ವರೆಗೆ ವಿಜೃಂಭಣೆಯಿಂದ ಜರಗಲಿದೆ.

ತಾರೀಕು 14/01/2024 ಆದಿತ್ಯ ವಾರ ಬೆಳಿಗ್ಗೆ 8 ರಿಂದ ಧ್ವಜಾ ರೋಹಣಗೊಂದಿಗೆ, ಆರಂಭ ಗೊಂಡು, ದಿನಾಂಕ 23.01.2024 ಮಂಗಳವಾರ ರಾತ್ರಿ ತನಕ ದೈನಂದಿನ ಉತ್ಸವ,, ಧಾರ್ಮಿಕ ಹಾಗೂ ಸಾಂಸ್ಕತಿಕ ಕಾರ್ಯಕ್ರಮಗಳು, ಹಾಗೂ ಕೊನೆಯ ದಿನ ,ರಾತ್ರಿ ಶ್ರೀ ಅಣ್ಣಪ್ಪ ದೈವದ ವರ್ಷಾವಧಿ ನೇಮೋತ್ಸವ ಬಹಳ ವಿಜೃಂಭಣೆಯಿಂದ ಜರಗಲಿದೆ.
ಈ ಮಹಾ ಕ್ಷೇತ್ರದ ವಾರ್ಷಿಕ ವಿಶೇಷ ರಥ ಉತ್ಸವಕ್ಕೆ ಮುಂಬೈ ಮಹಾನಗರದಲ್ಲಿ ನೆಲೆಸಿರುವ, ಕಾಂತಾವರ, ಬೇಲಾಡಿ, ಸಾಣೂರು ಹಾಗೂ ಬೆಳುವಾಯಿ, ಪರಿಸರದಗ್ರಾಮಸ್ಥರು, ಭಕ್ತಾಧಿಗಳು ಆಗಮಿಸಿ, ತನು ಮನ ಧನಗಳಿಂದ, ಸಹಕರಿಸಿ, ಶ್ರೀ ದೇವರ, ಹಾಗೂ ಇಷ್ಟ ದೇವರುಗಳ ಕೃಪೆಗೆ, ಪಾತ್ರ ರಾಗುವಂತ್ತೇ ಧರ್ಮದರ್ಶಿಗಳಾದ ಶ್ರೀ. ಕೆ. ಜಯವರ್ಮ ರಾಜ ಬಲ್ಲಾಳ್ ಹಾಗೂ, ಡಾ.ಕೆ. ಜೀವಂಧರ್ ಬಲ್ಲಾಳ್ ಬಾರಾಡಿ ಬೀಡು, ಹಾಗೂ, ಕಾಂತಾವರ, ಗ್ರಾಮದ, ಹತ್ತು ಸಮಸ್ತರು ವಿನಂತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ವಸಂತ ಬುನ್ನಾನ್, ವಿರಾರ್ ಮುಂಬೈ, ಮೊಬೈಲ್ 9970252064 ,ಇವರನ್ನು ಸಂಪರ್ಕಿಸಬಹುದು.

.

.

.

.

.

.

.



Related posts

ಆ. 8: ವರ್ಲಿ ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ ಆಶ್ರಯದಲ್ಲಿ ‘ತುಳುನಾಡ ಸಂಸ್ಕೃತಿದ ಆಟಿದ ಕೂಟ’

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ – 10.2.26ರಿಂದ 23.02.26ರ ವರೆಗೆ “ವರ್ಷಾವಧಿ ಉತ್ಸವ”

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ

Mumbai News Desk

ಡಿ. 14 ರಂದು ಭಾಯಂದರ್ ಅಯ್ಯಪ್ಪ ಭಕ್ತ ಮಂಡಲದ ಇಪ್ಪತ್ತನೇ ವರ್ಷದ ಮಹಾಪೂಜೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk