28.4 C
Mumbai
March 7, 2026
Mumbai News Kannada
ಪ್ರಕಟಣೆ

ಜ.14 ರಿಂದ 23ರ ತನಕ ಶ್ರೀ ಕ್ಷೇತ್ರ ಕಾಂತಾವರದ ವರ್ಷಾವಧಿ ಜಾತ್ರಾ ಮಹೋತ್ಸವ.





ಶ್ರೀ ಕಾಂತೇಶ್ವರ ದೇವಸ್ಥಾನ ಕಾಂತಾವರ ಕ್ಷೇತ್ರ ಇದರ ವರ್ಷಾವಧಿ ಜಾತ್ರಾ ಮಹೋತ್ಸವ ,ದಿನಾಂಕ 14.01.2024 ರಿಂದ 23.01.2023 ವರೆಗೆ ವಿಜೃಂಭಣೆಯಿಂದ ಜರಗಲಿದೆ.

ತಾರೀಕು 14/01/2024 ಆದಿತ್ಯ ವಾರ ಬೆಳಿಗ್ಗೆ 8 ರಿಂದ ಧ್ವಜಾ ರೋಹಣಗೊಂದಿಗೆ, ಆರಂಭ ಗೊಂಡು, ದಿನಾಂಕ 23.01.2024 ಮಂಗಳವಾರ ರಾತ್ರಿ ತನಕ ದೈನಂದಿನ ಉತ್ಸವ,, ಧಾರ್ಮಿಕ ಹಾಗೂ ಸಾಂಸ್ಕತಿಕ ಕಾರ್ಯಕ್ರಮಗಳು, ಹಾಗೂ ಕೊನೆಯ ದಿನ ,ರಾತ್ರಿ ಶ್ರೀ ಅಣ್ಣಪ್ಪ ದೈವದ ವರ್ಷಾವಧಿ ನೇಮೋತ್ಸವ ಬಹಳ ವಿಜೃಂಭಣೆಯಿಂದ ಜರಗಲಿದೆ.
ಈ ಮಹಾ ಕ್ಷೇತ್ರದ ವಾರ್ಷಿಕ ವಿಶೇಷ ರಥ ಉತ್ಸವಕ್ಕೆ ಮುಂಬೈ ಮಹಾನಗರದಲ್ಲಿ ನೆಲೆಸಿರುವ, ಕಾಂತಾವರ, ಬೇಲಾಡಿ, ಸಾಣೂರು ಹಾಗೂ ಬೆಳುವಾಯಿ, ಪರಿಸರದಗ್ರಾಮಸ್ಥರು, ಭಕ್ತಾಧಿಗಳು ಆಗಮಿಸಿ, ತನು ಮನ ಧನಗಳಿಂದ, ಸಹಕರಿಸಿ, ಶ್ರೀ ದೇವರ, ಹಾಗೂ ಇಷ್ಟ ದೇವರುಗಳ ಕೃಪೆಗೆ, ಪಾತ್ರ ರಾಗುವಂತ್ತೇ ಧರ್ಮದರ್ಶಿಗಳಾದ ಶ್ರೀ. ಕೆ. ಜಯವರ್ಮ ರಾಜ ಬಲ್ಲಾಳ್ ಹಾಗೂ, ಡಾ.ಕೆ. ಜೀವಂಧರ್ ಬಲ್ಲಾಳ್ ಬಾರಾಡಿ ಬೀಡು, ಹಾಗೂ, ಕಾಂತಾವರ, ಗ್ರಾಮದ, ಹತ್ತು ಸಮಸ್ತರು ವಿನಂತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ವಸಂತ ಬುನ್ನಾನ್, ವಿರಾರ್ ಮುಂಬೈ, ಮೊಬೈಲ್ 9970252064 ,ಇವರನ್ನು ಸಂಪರ್ಕಿಸಬಹುದು.

.

.

.

.

.

.

.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk