July 23, 2026
Mumbai News Kannada
ಪ್ರಕಟಣೆ

ಜ13:   ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಕಾರ್ಯಕರ್ತರ ಅಭಿನಂದನೆ ಮಹಾಸಭೆ







     ಮುಂಬಯಿ  ಜ 11.  ನಗರದ ಪ್ರತಿಷ್ಠಿತ ಧಾರ್ಮಿಕ ಸಾಮಾಜಿಕ ಸೇವಾ ಸಂಸ್ಥೆ ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನವು ಕಳೆದ ಡಿಸೆಂಬರ್ 24 ರಂದು ವಾರ್ಷಿಕೋತ್ಸವ ವನ್ನು ಸಾಮೂಹಿಕ ಮಹಾಗಣಪತಿ ಯಾಗ, ನವಗ್ರಹ ಸಹಿತ ಶನಿ ಶಾಂತಿ ಹವನ ವನ್ನು ಯಶಸ್ವಿ ಯಾಗಿ ವೈಭವದಿಂದ ಆಚರಿಸಿದ್ದು ಭಾಗವಹಿಸಿದ ಎಲ್ಲ ಕೊಡುಗೈ ದಾನಿಗಳಿಗೆ,ಕಾರ್ಯಕರ್ತ ರಿಗೆ ಸಂಸ್ಥೆಯ ವತಿಯಿಂದ ಅಭಿನಂದನೆ, ಹಾಗೂ ಈ ವರ್ಷ ದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ಯನ್ನು ಸಂತಾಕ್ರುಜ್ ಪೂರ್ವದ ಪೇಜಾವರ ಮಠದ ಲ್ಲಿ ಜನವರಿ 13 ಶನಿವಾರ ದಂದು ಸಂಜೆ 6.30ಕ್ಕೆ ನಡೆಲಿದೆ.

, ಸಂಸ್ಥೆಯ ಎಲ್ಲ ವಿಶ್ವಸ್ಥ ರು,ಕಾರ್ಯಕಾರಿ ಮಂಡಳಿಯ ಸದಸ್ಯರು, ಮಹಿಳಾ ವಿಭಾ ಗದ ಸದಸ್ಯೆಯರು ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಹಕರಿಸಬೇಕಾಗಿ ಅಧ್ಯಕ್ಷ ರಾದ ಕೈರಬೆಟ್ಟು ವಿಶ್ವನಾಥ್ ಭಟ್,ಪ್ರದಾನ ಕಾರ್ಯದರ್ಶಿ  ಸುಶೀಲಾ ೇವಾಡಿಗ ಅವರು ವಿನಂತಿಸಿದ್ದಾರೆ..

.



Related posts

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk

ಜೂನ್ 16 : ಮುಂಬೈ ಫೋರ್ಟ್‌ನ ಶ್ರೀ ಶನಿಮಹಾತ್ಮ ತ್ರಿಭುವನೇಶ್ವರಿ ಸೇವಾ ಸಮಿತಿಯಿಂದ ಮೂರ್ತಿ ಪ್ರತಿಷ್ಠಾಪನಾ ದಿನ ಹಾಗೂ ಚೈತನ್ಯ ಬ್ರಹ್ಮ ಕಲಶೋತ್ಸವ

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk

ಮುಂಬಯಿಯಲ್ಲಿ ಆಗಸ್ಟ್ 15ರಿಂದ ನಾಗಶ್ರೀ ಜಿ ಎಸ್ ತಂಡ ಮತ್ತು ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ

Mumbai News Desk