32.1 C
Mumbai
June 7, 2026
Mumbai News Kannada
ಪ್ರಕಟಣೆ

ಜ13:   ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಕಾರ್ಯಕರ್ತರ ಅಭಿನಂದನೆ ಮಹಾಸಭೆ





     ಮುಂಬಯಿ  ಜ 11.  ನಗರದ ಪ್ರತಿಷ್ಠಿತ ಧಾರ್ಮಿಕ ಸಾಮಾಜಿಕ ಸೇವಾ ಸಂಸ್ಥೆ ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನವು ಕಳೆದ ಡಿಸೆಂಬರ್ 24 ರಂದು ವಾರ್ಷಿಕೋತ್ಸವ ವನ್ನು ಸಾಮೂಹಿಕ ಮಹಾಗಣಪತಿ ಯಾಗ, ನವಗ್ರಹ ಸಹಿತ ಶನಿ ಶಾಂತಿ ಹವನ ವನ್ನು ಯಶಸ್ವಿ ಯಾಗಿ ವೈಭವದಿಂದ ಆಚರಿಸಿದ್ದು ಭಾಗವಹಿಸಿದ ಎಲ್ಲ ಕೊಡುಗೈ ದಾನಿಗಳಿಗೆ,ಕಾರ್ಯಕರ್ತ ರಿಗೆ ಸಂಸ್ಥೆಯ ವತಿಯಿಂದ ಅಭಿನಂದನೆ, ಹಾಗೂ ಈ ವರ್ಷ ದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ಯನ್ನು ಸಂತಾಕ್ರುಜ್ ಪೂರ್ವದ ಪೇಜಾವರ ಮಠದ ಲ್ಲಿ ಜನವರಿ 13 ಶನಿವಾರ ದಂದು ಸಂಜೆ 6.30ಕ್ಕೆ ನಡೆಲಿದೆ.

, ಸಂಸ್ಥೆಯ ಎಲ್ಲ ವಿಶ್ವಸ್ಥ ರು,ಕಾರ್ಯಕಾರಿ ಮಂಡಳಿಯ ಸದಸ್ಯರು, ಮಹಿಳಾ ವಿಭಾ ಗದ ಸದಸ್ಯೆಯರು ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಹಕರಿಸಬೇಕಾಗಿ ಅಧ್ಯಕ್ಷ ರಾದ ಕೈರಬೆಟ್ಟು ವಿಶ್ವನಾಥ್ ಭಟ್,ಪ್ರದಾನ ಕಾರ್ಯದರ್ಶಿ  ಸುಶೀಲಾ ೇವಾಡಿಗ ಅವರು ವಿನಂತಿಸಿದ್ದಾರೆ..

.



Related posts

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ

Mumbai News Desk

ಫೆ. 02 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Mumbai News Desk