30.9 C
Mumbai
June 8, 2026
Mumbai News Kannada
ಮುಂಬಯಿ

ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ರಾಮ ನಾಮ ಜಪ ಯಜ್ಞ ಸಂಪನ್ನ.





ಮುಂಬಯಿಯ ತುಳು ಕನ್ನಡಿಗರ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಳಲ್ಲಿ ಒಂದಾದ ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿ ಯಲ್ಲಿ ತಾರೀಕು 7.1 2024 ನೇ ಆದಿತ್ಯವಾರ ಬೆಳಿಗ್ಗೆ ಸೂರ್ಯೋದಯ ದಿಂದ ಸೂರ್ಯಾಸ್ತದವರೆಗೆ ನಿರಂತರ ವಾಗಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಹಾಗೂ ಭಕ್ತ ಸಮೂಹದ ಸಹಕಾರ ದಿಂದ ಅಯೋಧ್ಯಯ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆಯ ಪ್ರಯುಕ್ತ ಶ್ರೀ ರಾಮ ನಾಮ ಜಪ ಯಜ್ಞ ಯಶಸ್ವಿಯಾಗಿ ನೆರವೇರಿತು.

ಪ್ರಧಾನ ಅರ್ಚಕರಾದ ಎಸ್ ಎನ್ ಉಡುಪ, ಭೂವಾಜಿ ರವೀಂದ್ರ ಶಾಂತಿ, ಪ್ರವೀಣ್ ಮಾಬಿಯನ್, ಶೇಖರ ಶೆಟ್ಟಿ, ಹಾಗೂ ಗೀತಾ ಶೆಟ್ಟಿ ದೀಪಾ ಪ್ರಜ್ವಲಿಸಿ ಜಪ ಯಜ್ಞಕ್ಕೆ ಚಾಲನೆ ನೀಡಿದರು.

ದಿನವಿಡಿ ರಾಮ ನಾಮ ಜಪಯಜ್ಞ ನಡೆದು ಸಂಜೆ ಮಂಗಲೋತ್ಸವ ದೊಂದಿಗೆ ಮುಕ್ತಾಯಗೊಂಡು, ಪ್ರಧಾನ ಅರ್ಚಕರಾದ ಎಸ್ ಎನ್ ಉಡುಪರವರು ಅಯೋಧ್ಯಯ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆ ಕುರಿತು ಹಾಗೂ ಜಪ ಯಜ್ಞದ ಮಹತ್ವವನ್ನು ಭಕ್ತರಿಗೆ ಸಂಕಿಪ್ತವಾಗಿ ವಿವರಿಸಿದರು, ನಂತರ ತೀರ್ಥ ಪ್ರಸಾದ ವಿತರಿಸಲಾಯಿತು.

ಈ ಪುಣ್ಯ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರುವಲ್ಲಿ
ಮಂದಿರದ ಟ್ರಸ್ಟಿಗಳಾದ ಶ್ರೀಮತಿ ಲಲಿತಾ ಬಿ ಕೆ ಸೀನ, ಹಾಗೂ ಪರಿವಾರ ಮತ್ತು ಅರ್ಚಕರಾದ ರಾಜೇಶ್ ಭಟ್ ಹಾಗೂ ಅರ್ಚಕ ವೃಂದದವರು ಸಂಪೂರ್ಣ ಸಹಕಾರ ನೀಡಿದರು.



Related posts

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್  – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು  ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ ಅಭಿಯಾನ: 

Mumbai News Desk

ನವಿ ಮುಂಬಯಿ ಘನ್ಸೋಲಿಯ ದೇವಿ ಮೂಕಾಂಬಿಕಾಗೆ ಸೋಮನಾಥ ಎಸ್‌. ಕರ್ಕೇರರ ನೂತನ ತುಳು ಕೃತಿ ‘ಪೆರ್ಗ’ ದ ಮೊದಲ ಪ್ರತಿ ಅರ್ಪಣೆ

Mumbai News Desk

ಶ್ರೇಯಸ್ ಶೆಟ್ಟಿ ಯವರು ,83 :60 ಅಂಕ 

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ 60ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ವಾರ್ಷಿಕ ಮಹಾಸಭೆ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಕುಣಿತ ಭಜನೆ, ಯಕ್ಷಗಾನ ತಾಳಮದ್ದಳೆಗೆ ಚಾಲನೆ,

Mumbai News Desk