28.4 C
Mumbai
March 7, 2026
Mumbai News Kannada
ಸುದ್ದಿ

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.





ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ವತಿಯಿಂದ ಅಯೋಧ್ಯೆ ಶ್ರೀ ರಾಮಲಲ್ಲಾನ ಅಭೀಷೇಕಕ್ಕೆ ಕರ್ನಾಟಕ ಕಾವೇರಿಯ ಪವಿತ್ರ ತೀರ್ಥವನ್ನು ಜನವರಿ 6 ರಂದು ಸಂಗ್ರಹಿಸಿ ರಾಜ್ಯದ ಅನೇಕ ಪುಣ್ಯ ಕ್ಷೇತ್ರ ಮಠಗಳಲ್ಲಿ ಪೂಜಿಲಾಗುತ್ತಿದೆ.

ಕಾವೇರಿ ತೀರ್ಥ ಕುಂಭವು ತಾರೀಕು 15-01-2024ರ ಸೋಮವಾರ ಬೆಳಿಗ್ಗೆ 10:30ಕ್ಕೆ ಶ್ರೀ ಕ್ಷೇತ್ರ ಶಂಕರಪುರ ತಲುಪಲಿದೆ. ಜನವರಿ 18 ರಂದು ಅಯೋಧ್ಯೆಗೆ ತೆಗೆದುಕೊಂಡು ಹೋಗಲಿರುವ ಪವಿತ್ರ ತೀರ್ಥವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಸ್ವಾಗತಿಸಿ ವಿಶೇಷ ಪೂಜೆ ನಡೆಸುವರು ಎಂದು ಮಠದ ಪ್ರಕಟನೆ ತಿಳಿಸಿದೆ.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ವಿಶ್ವನಾಥ ಯು. ಮಾಡಾ ನಿಧನಕ್ಕೆ ನುಡಿ ನಮನ

Mumbai News Desk

ಜ.11 : ಡಿವೈನ್ ಪಾರ್ಕ್‌ನ ಮಹಾರಾಷ್ಟ್ರ ಘಟಕದ ವತಿಯಿಂದ ಡಾಕ್ಟರ್‌ಜೀ ಅವರಿಗೆ ಶ್ರದ್ಧಾಂಜಲಿ ಹಾಗೂ ಪ್ರಾರ್ಥನಾ ಸಭೆ

Mumbai News Desk

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk

ಖ್ಯಾತ ಬಾಲಿವುಡ್ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್ ನಿಧನ

Mumbai News Desk