July 23, 2026
Mumbai News Kannada
ಸುದ್ದಿ

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.







ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ವತಿಯಿಂದ ಅಯೋಧ್ಯೆ ಶ್ರೀ ರಾಮಲಲ್ಲಾನ ಅಭೀಷೇಕಕ್ಕೆ ಕರ್ನಾಟಕ ಕಾವೇರಿಯ ಪವಿತ್ರ ತೀರ್ಥವನ್ನು ಜನವರಿ 6 ರಂದು ಸಂಗ್ರಹಿಸಿ ರಾಜ್ಯದ ಅನೇಕ ಪುಣ್ಯ ಕ್ಷೇತ್ರ ಮಠಗಳಲ್ಲಿ ಪೂಜಿಲಾಗುತ್ತಿದೆ.

ಕಾವೇರಿ ತೀರ್ಥ ಕುಂಭವು ತಾರೀಕು 15-01-2024ರ ಸೋಮವಾರ ಬೆಳಿಗ್ಗೆ 10:30ಕ್ಕೆ ಶ್ರೀ ಕ್ಷೇತ್ರ ಶಂಕರಪುರ ತಲುಪಲಿದೆ. ಜನವರಿ 18 ರಂದು ಅಯೋಧ್ಯೆಗೆ ತೆಗೆದುಕೊಂಡು ಹೋಗಲಿರುವ ಪವಿತ್ರ ತೀರ್ಥವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಸ್ವಾಗತಿಸಿ ವಿಶೇಷ ಪೂಜೆ ನಡೆಸುವರು ಎಂದು ಮಠದ ಪ್ರಕಟನೆ ತಿಳಿಸಿದೆ.



Related posts

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ಉಡುಪಿ : ಡಿವೈನ್ ಪಾರ್ಕ್ ಸಂಸ್ಥಾಪಕ, ಆಧ್ಯಾತ್ಮಿಕ ಚಿಂತಕ ಎ ಚಂದ್ರಶೇಖರ್ ಉಡುಪ ನಿಧನ

Mumbai News Desk

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk

ಮೈಲ್ ಸ್ಟೋನ್ ಪೆಜೇಂಟ್ಸ್ ನ ಆಯೋಜನೆಯಲ್ಲಿ ದುಬೈ ಯಲ್ಲಿ ” ಜಾಗತಿಕ ಮಹಿಳಾ ಸಮಾವೇಶ” ಮುಂಬೈಯ ಪ್ರಭಾ ಎನ್ ಸುವರ್ಣ ಅವರಿಂದ ಉಪನ್ಯಾಸ

Mumbai News Desk

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾನ ಸದಾಶಿವ ಶೆಟ್ಟಿ, ಎಂ. ಎನ್ ರಾಜೇಂದ್ರಕುಮಾರ್ ಗೆ ಗೌರವ ಡಾಕ್ಟರೇಟ್

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (23/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk