July 23, 2026
Mumbai News Kannada
ಪ್ರಕಟಣೆ

ಜ. 14 ರಂದು ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.







ಮುಂಬಯಿಯ ತುಳು ಕನ್ನಡಿಗರ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಉಮಾ ಮಹೇಶ್ವರಿ ದೇವಸ್ಥಾನ (ರಿ) ಜರಿಮರಿ ಯಲ್ಲಿ ತಾರೀಕು 14-01-2024 ನೇ ರವಿವಾರ ನಮ್ಮ ದೇವಸ್ಥಾನದಲ್ಲಿ 37ನೇ ವಾರ್ಷಿಕ
ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಜರಗಲಿರುವುದು. ಆ ಪ್ರಯುಕ್ತ ತಾವೆಲ್ಲರೂ ಚಿತೈಸಿ, ಸಿರಿ-ಮುಡಿ, ಗಂಧ-ಪ್ರಸಾದವನ್ನು ಸ್ವೀಕರಿಸಿ ಶ್ರೀದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಸ್ಥಾಪಕ ಟ್ರಸ್ಟಿಗಳು ದಿ. ಶ್ರೀ ಬಿ. ಕೆ. ಶೀನ ಶ್ರೀಮತಿ ಲಲಿತ ಶೀನ, ಅರ್ಚಕರು, ಭಜನಾ ಮಂಡಳಿ ಮತ್ತು ಭಕ್ತಮಂಡಳಿಯವರು ವಿನಂತಿಸಿದ್ದಾರೆ.

ಪೂಜಾ ಸಮಯ : ಸಾಯಂಕಾಲ 5-00 ರಿಂದ 7-00 ಗಂಟೆಯವರೆಗೆ
ಪ್ರಸಾದ ವಿತರಣೆ : ಸಾಯಂಕಾಲ 7-00 ರಿಂದ ರಾತ್ರಿ 10-00 ಗಂಟೆಯವರೆಗೆ

ವಿ.ಸೂ. : ಪೂಜೆ ಕೊಡಲಿಚ್ಛಿಸುವವರು ಪೂಜಾ ಬಾಬು ರೂ. 350/- ನ್ನು ದೇವಸ್ಥಾನದಲ್ಲಿ ಮುಂಗಡವಾಗಿ ಕೊಟ್ಟು ರಶೀದಿ ಪಡೆಯಬೇಕು.



Related posts

ಎ. 25ರಂದು ಮೂಡುಶೆಡ್ಡೆಯಲ್ಲಿ ಕಟೀಲು ಮೇಳದಿಂದ 44ನೇ ವರ್ಷದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಸೇವೆ

Mumbai News Desk

ಜುಲೈ 19: ಜಯ ಸಿ. ಸುವರ್ಣ ಅಭಿಮಾನಿ ಬಳಗದಿಂದ ‘ಮರಿಯಾಲದ ಮಿನದನ’ ಆಟಿ ಕಾರ್ಯಕ್ರಮ

Mumbai News Desk

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ

Mumbai News Desk

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ

Mumbai News Desk

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಕೋಟೆ , ನಾಲಸೋಪರ ಜೂನ್ 19ಕ್ಕೆ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ

Mumbai News Desk

ಅ. 5ಕ್ಕೆ : ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಯಿ ತಾಲೂಕ ಮೊಗವೀರ ಸಂಘದಿಂದ, ವಸಯಿಯಲ್ಲಿ ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ

Mumbai News Desk