27.7 C
Mumbai
July 23, 2026
Mumbai News Kannada
Uncategorizedಸುದ್ದಿ

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.







ಶ್ರೀ ಮಂಗಳಾದೇವಿ ದೇವಸ್ಥಾನ ಮಂಗಳೂರು, ಇದರ ಆಡಳಿತ ಮೊಕ್ತೇಸರರಾಗಿ ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಇದ್ದ ರಮನಾಥ್ ಹೆಗ್ಡೆ (72)
ಇವರು ದಿನಾಂಕ 16-01-2024 ರಂದು ಸ್ವರ್ಗಸರಾಗಿರುತ್ತಾರೆ.
ಇವರ ಅಂತಿಮ ದರ್ಶನವು ದಿನಾಂಕ 17-01-2024ರಂದು
ಮಂಗಳಾದೇವಿ ದೇವಸ್ತಾನದ ಹಿಂಬದಿಯಲ್ಲಿರುವ ಸ್ವಗೃಹದಲ್ಲಿ ಬೆಳಿಗ್ಗೆ 8.00ರಿಂದ 11ರ ತನಕ ನಡೆಯಲಿದೆ.

11.30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk

ಪೊಲಿಪು ಶ್ರೀಧರ್ ಕಾಂಚನ್ ನಿಧನ

Mumbai News Desk

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk

U.S. employers add over 261,000 jobs in October 2017

admin