31.6 C
Mumbai
June 7, 2026
Mumbai News Kannada
ಸುದ್ದಿ

ಬಂಟರ ಸಂಘ ಮುಂಬೈಯ ನೂತನ ಟ್ರಸ್ಟಿ   ಉಳ್ತೂರು  ಮೋಹನ್ದಾಸ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ.





      ಮುಂಬಯಿ ಜ17. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಗೌರವ ಕೋಶಧಿಕಾರಿ ಉಳ್ತೂರು  ಮೋಹನ್ದಾಸ್ ಶೆಟ್ಟಿ ಯವರನ್ನು 

ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ   ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ  ಸಂಕೀರ್ಣದಲ್ಲಿರುವ  ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ನಡೆದ  ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷತರದ   ಐಕಳ ಹರೀಶ್ ಶೆಟ್ಟಿ ಗೌರವ ವಹಿಸಿದರು.

  ಈ. ಸಂದರ್ಭದಲ್ಲಿ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ‌. ಮಹಾ-ನಿರ್ದೇಶಕರಾದ  ತೋನ್ಸೆ ಆನಂದ್ ಎಂ. ಶೆಟ್ಟಿ. ಉಪಾಧ್ಯಕ್ಷರು ಕರ್ನಿರೆ ವಿಶ್ವನಾಥ ಶೆಟ್ಟಿ.ಗೌ.ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಮತ್ತು. ರವಿರಾಜ್ ಶೆಟ್ಟಿ ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ. ಪಾಲ್ಗೊಂಡಿದ್ದರು



Related posts

*ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಹರಿಶ್ಚಂದ್ರ ಹೆಜಮಾಡಿ ಇನ್ನಿಲ್ಲ

Mumbai News Desk

ಮುಂಬೈ ಮಹಾನಗರ ಪಾಲಿಕಾ ಚುನಾವಣೆಯಲ್ಲಿ ಜಯ ಗಳಿಸಿದ ಹರಿ ಸಾಲಿಯಾನ್‌ಗೆ ಹೆಜಮಾಡಿಯಲ್ಲಿ ಸನ್ಮಾನ

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ತೈಲ ಕಂಪನಿಗಳಿಗೆ ಸುಂಕ ಕಡಿತದ ಸಮಾಧಾನ: ಇಂಧನ ಬಿಕ್ಕಟ್ಟು ಹಾಗೂ ಲಾಕ್‌ಡೌನ್ ವದಂತಿ ತಳ್ಳಿಹಾಕಿದ ಕೇಂದ್ರ

Mumbai News Desk

” ಕನ್ನಡಿಗರ ಉನ್ನತ ಮಹಾವಿದ್ಯಾಲಯ ಐರೋಲಿ ಯ ಜ್ಞಾನ ವಿಕಾಸ ಮಂಡಳದ ಮೆಹತಾ ಮಹಾವಿದ್ಯಾಲಯ”

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಬ್ರಹ್ಮಕಲಶೋತ್ಸವದಆಮಂತ್ರಣ ಪತ್ರಿಕೆ ಮುಂಬಯಿಯಲ್ಲಿ ಬಿಡುಗಡೆ

Mumbai News Desk