July 23, 2026
Mumbai News Kannada
ಸುದ್ದಿ

ಬಂಟರ ಸಂಘ ಮುಂಬೈಯ ನೂತನ ಟ್ರಸ್ಟಿ   ಉಳ್ತೂರು  ಮೋಹನ್ದಾಸ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ.







      ಮುಂಬಯಿ ಜ17. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಗೌರವ ಕೋಶಧಿಕಾರಿ ಉಳ್ತೂರು  ಮೋಹನ್ದಾಸ್ ಶೆಟ್ಟಿ ಯವರನ್ನು 

ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ   ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ  ಸಂಕೀರ್ಣದಲ್ಲಿರುವ  ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ನಡೆದ  ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷತರದ   ಐಕಳ ಹರೀಶ್ ಶೆಟ್ಟಿ ಗೌರವ ವಹಿಸಿದರು.

  ಈ. ಸಂದರ್ಭದಲ್ಲಿ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ‌. ಮಹಾ-ನಿರ್ದೇಶಕರಾದ  ತೋನ್ಸೆ ಆನಂದ್ ಎಂ. ಶೆಟ್ಟಿ. ಉಪಾಧ್ಯಕ್ಷರು ಕರ್ನಿರೆ ವಿಶ್ವನಾಥ ಶೆಟ್ಟಿ.ಗೌ.ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಮತ್ತು. ರವಿರಾಜ್ ಶೆಟ್ಟಿ ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ. ಪಾಲ್ಗೊಂಡಿದ್ದರು



Related posts

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ  ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ  ಶೆಟ್ಟಿ ಓಪನ್ ಏರ್ ಗಾರ್ಡನ್” ಹೆಸರಿನಲ್ಲಿ ತೆರೆದ ವೇದಿಕೆ  ನಿರ್ಮಾಣ

Mumbai News Desk

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಂಬೈಯಲ್ಲಿ ಚಿಣ್ಣರ ಬಿಂಬದ ವತಿಯಿಂದ ಪ್ರಕಾಶ ಭಂಡಾರಿ ಅವರಿಂದ ಗೌರವ.

Mumbai News Desk