September 6, 2026
Mumbai News Kannada
ಪ್ರಕಟಣೆ

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.






ಥಾಣೆ ಮಹಾನಗರಪಾಲಿಕೆಯ ಆದೇಶದಂತ್ತೆ ಜನವರಿ 19 ಮತ್ತು ಜನವರಿ 20ರಂದು ತುರ್ತು ದುರಸ್ತಿ, ಹಾಗೂ ನಿರ್ವಹಣೆ ಕಾಮಗಾರಿಗಾಗಿ 24 ಗಂಟೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.
ಥಾಣೆಯ ಘೋಡ್ ಬಂದರ್ ರೋಡ್, ಲೋಕಮಾನ್ಯ ನಗರ್, ವರ್ತಕ್ ನಗರ್, ಸಾಕೆತ್, ರೀಟು ಪಾರ್ಕ್, ಗಾಂಧಿ ನಗರ್, ರುಸ್ತಮಜಿ, ಸಿದ್ಧಚಾಲ್, ಇಂದಿರಾ ನಗರ್, ರೂಪಾದೇವಿ, ಶ್ರೀನಗರ್, ಸಾಮಂತನಗರ್, ಸಿದ್ದೇಶ್ವರ, ಜಾನ್ಸನ್, ಮುಂಬ್ರ ಹಾಗೂ ಕಲ್ವಾದ ಕೆಲವು ಪ್ರದೇಶಗಳಿಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.
ದುರಸ್ತಿಯ ಬಳಿಕ 1-2 ದಿನ ಕಡಿಮೆ ಒತ್ತಡದಿಂದ ನೀರು ಸರಬರಾಜು ಆಗುವ ಸಂಭವ ಇರುವುದರಿಂದ, ಮೇಲೆ ನಮೂದಿಸಿದ ಪ್ರದೇಶದ ಜನರು, ನೀರು ಸಂಗ್ರಹಣೆ ಮಾಡುವಂತ್ತೆ ಹಾಗೂ ಪೋಲಾಗದಂತ್ತೆ ಎಚ್ಚರವಹಿಸುವಂತ್ತೆ ಥಾಣೆ ಮಹಾನಗರ ಪಾಲಿಕೆ ಪ್ರಕಟಣೆ ಮೂಲಕ ತಿಳಿಸಿದೆ.



Related posts

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ – ಡಿ. 1ರಂದು ವಾರ್ಷಿಕ ಕ್ರೀಡಾಕೂಟ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ (ರಿ.): ಜುಲೈ 26ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ‘ಆಟಿಡ್ ಒಂಜಿ ದಿನ’

Mumbai News Desk

ಜಗಜ್ಯೋತಿ ಕಲಾವೃಂದದ ಸಾಹಿತ್ಯ ಪ್ರಶಸ್ತಿ ಪ್ರಕಟ: ಪ್ರಜ್ಞಾ ಮತ್ತಿಹಳ್ಳಿ, ತೇಜಾವತಿ ಎಚ್.ಡಿ. ಆಯ್ಕೆ

Mumbai News Desk

ನ.29 ರಂದು ಮುಂಬಯಿ ವಿವಿಯ ಕನ್ನಡ ವಿಭಾಗದಲ್ಲಿ ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ :ಜ. 7 ರಂದು 36ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿ ಕಾಂದಿವಲಿ ಪೂರ್ವ : ನ. 15ರಂದು, 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಭಂಡಾರ

Mumbai News Desk