28.4 C
Mumbai
March 7, 2026
Mumbai News Kannada
ಮುಂಬಯಿ

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ಸುವರ್ಣ ಸಂಭ್ರಮದ ಸರಣಿ ಕಾರ್ಯಕ್ರಮ.





ಶ್ರೀ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಫೋರ್ಟ್, ಇವರಿಂದ ಶ್ರೀ ಶನಿ ಗ್ರಂಥ ಪಾರಾಯಣ.

ಚಿತ್ರ,ವರದಿ : ದಿನೇಶ್ ಕುಲಾಲ್


ಮುಂಬಯಿ ಜ 17. ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್, ಇದರ ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಾಂಪೂರ್ತಿ ನಡೆಯುವ ಸರಣಿ ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದಲ್ಲಿ ಶನೀಶ್ವರ ದೇವರ ಕಥಾಶ್ರವಣ ಹಾಗು ಕಲ್ಪೋಕ್ಷ ಪೂಜೆ ತಾ13.1.24 ಶ್ರೀ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಫೋರ್ಟ್ ಇವರಿಂದ ನಡೆಯಿತು.

ಗ್ರಂಥವಾಚಕರಾಗಿ ಅಣ್ಣಪ್ಪ ಮೊಗವೀರ .ಸದಾನಂದ ಪೂಜಾರಿ. ಅರ್ಥದಾರಿಗಳಾಗಿ ವಿಶ್ವನಾಥ್ ಭಂಡಾರಿ. ವಾಸು ಸಾಲಿಯನ್. ಪ್ರವೀಣ್ ಪೂಜಾರಿ ಮತ್ತು ಜೆ.ಜೆ ಕೋಟ್ಯಾನ್ ಭಾಗವಹಿಸಿದರು.

ಬಳಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ತುಂಗಾ ರಾಘವೇಂದ್ರ ಭಟ್ ಅವರು ಮಹಾಪೂಜೆಯನ್ನು ನೆರವೇರಿಸಿದರು. ದೇವಸ್ಥಾನದ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಸಾಪಲ್ಯ ಅವರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಶನಿ ಗ್ರಂಥ ಪಾರಾಯಣ ಮಾಡಿದ ತಂಡದ ಎಲ್ಲರಿಗೂ ಪ್ರಸಾದವನ್ನು ನೀಡಿದರು

ಈ ಸಂದರ್ಭದಲ್ಲಿ ಸಮಿತಿಯ ಗೌರವ ಕಾರ್ಯದರ್ಶಿ ಸಂತೋಷ್ ಶೆಟ್ಟಿ,ಕೋಶಧಿಕಾರಿ ಹರೀಶ್ ಸಾಲಿಯಾನ್, ಹಿರಿಯ ಸದಸ್ಯರಾದ ನಾರಾಯಣ ಶೆಟ್ಟಿ,ಮಹಿಳಾ ವಿಭಾಗದ ಕಾರ್ಯಧ್ಯಕ್ಷರಾದ ಶೀತಲ್ ಕೋಟ್ಯಾನ್ ಮತ್ತಿತರ ಸದಸ್ಯರು ಉಪಸ್ಥರಿದ್ದರು.



Related posts

ಭಾರತ್ ಬ್ಯಾಂಕ್ ಬೊರಿವಲಿ ಪಶ್ಚಿಮ ಶಾಖೆಯಲ್ಲಿ 46ನೇ ಸಂಸ್ಥಾಪನಾ ದಿನಾಚರಣೆ.

Mumbai News Desk

39ನೇ ವಾರ್ಷಿಕ ಮಹಾಸಭೆ – ಶ್ರೀ ಶನಿ ಮಹಾತ್ಮ ಸೇವಾ ಸಮಿತಿಯ ಸಂಚಾಲಕತ್ವದಲ್ಲಿರುವ ಶ್ರೀ ದುರ್ಗಾಪರಮೇಶ್ವರೀ- ಶನೀ ಶ್ವರ ದೇವಸ್ಥಾನ, ರಾವಲ್ಪಾಡ, ದಹಿಸರ್ : ಅಧ್ಯಕ್ಷರಾಗಿ ಸಂತೋಷ್ ಪೂಜಾರಿ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗ ದಿಂದ ಲಲಿತ ಶಾಸ್ತ್ರ ನಾಮಾವಳಿ ಮತ್ತು ಭಜನೆ.

Mumbai News Desk

ಯಕ್ಷ ಪ್ರಿಯ ಬಳಗ ಮೀರಾ ಭಾಯಂದರ್, ವಾರ್ಷಿಕೋತ್ಸವ, ಯಕ್ಷಗಾನ ಪ್ರದರ್ಶನ

Mumbai News Desk

ಎನ್ಲೈಟನ್ ಫೌಂಡೇಶನ್ ಧಾರವಿ, ಏಳನೆ ವಾರ್ಷಿಕೋತ್ಸವ:

Mumbai News Desk

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk