September 6, 2026
Mumbai News Kannada
ಪ್ರಕಟಣೆ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜ.21ರಂದು ಸನಾತನ ಶಿವಾಮಯ ದೀಪೋತ್ಸವ.





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಸನಾತನ ಶಿವಮಯ ದೀಪೋತ್ಸವ ಎಂಬ ಕ್ರಿಯೆ ಅಯೋಧ್ಯದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಯಾಗಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಯಾಗುವ ಶುಭ ಸಂದರ್ಭದಲ್ಲಿ ಸನಾತನ ಶಿವಮಯ ಎಂಬ ದೀಪೋತ್ಸವ ಜರಗಲಿದೆ ದಿನಾಂಕ 21ನೇ ಜನವರಿ ರಿಂದ23ನೇ ಜನವರಿ ವರೆಗೆ ಮೂರು ದಿನ 2008 ದೀಪ ಬೆಳಗಿಸುವ ಕ್ರಿಯೆಯನ್ನು ಆಚರಿಸಲಿದ್ದೇವೆ ಹಾಗೂ ಈ ಮೂರು ದಿನ ಹಲವಾರು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.



Related posts

ಮಾ. 29: ಬೋರಿವಲಿಯ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಸ್ಪಂದಿಸಲು ಭಕ್ತಾದಿಗಳಿಗೆ ಕರೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ (ರಿ.): ಜುಲೈ 26ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ‘ಆಟಿಡ್ ಒಂಜಿ ದಿನ’

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆನಾಳೆ (ಮೇ. 1) 91ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ, ಏಕಹಾ ಭಜನಾ ಕಾರ್ಯಕ್ರಮ

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ

Mumbai News Desk

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk