July 23, 2026
Mumbai News Kannada
ಪ್ರಕಟಣೆ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜ.21ರಂದು ಸನಾತನ ಶಿವಾಮಯ ದೀಪೋತ್ಸವ.







ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಸನಾತನ ಶಿವಮಯ ದೀಪೋತ್ಸವ ಎಂಬ ಕ್ರಿಯೆ ಅಯೋಧ್ಯದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಯಾಗಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಯಾಗುವ ಶುಭ ಸಂದರ್ಭದಲ್ಲಿ ಸನಾತನ ಶಿವಮಯ ಎಂಬ ದೀಪೋತ್ಸವ ಜರಗಲಿದೆ ದಿನಾಂಕ 21ನೇ ಜನವರಿ ರಿಂದ23ನೇ ಜನವರಿ ವರೆಗೆ ಮೂರು ದಿನ 2008 ದೀಪ ಬೆಳಗಿಸುವ ಕ್ರಿಯೆಯನ್ನು ಆಚರಿಸಲಿದ್ದೇವೆ ಹಾಗೂ ಈ ಮೂರು ದಿನ ಹಲವಾರು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.



Related posts

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ

Mumbai News Desk

ಮಾ.15, ತುಳುನಾಡ ಸೇವಾಸಮಾಜ ಮೀರಾಬಾಯಂದರ್ ವತಿಯಿಂದ ಸಂಸ್ಥಾಪಕ ದಿನಾಚರಣೆ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk

ಆಗಸ್ಟ್ 22 ರಂದು ಭಾರತ್ ಬ್ಯಾಂಕಿನ 49ನೇ ವಾರ್ಷಿಕ ಮಹಾಸಭೆ

Mumbai News Desk

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.

Mumbai News Desk