32 C
Mumbai
April 24, 2026
Mumbai News Kannada
ಪ್ರಕಟಣೆ

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .





ಪುಣೆ  ಜ 19.   ಅಯೋಧ್ಯೆಯಲ್ಲಿ ಭಾರತೀಯರ ಶತ ಶತಮಾನಗಳ ಪ್ರಯತ್ನಗಳ ಮೂಲಕ ಇದೀಗ 2024 ಜನವರಿ 22ರಂದು ಭವ್ಯ ಮಂದಿರ ನಿರ್ಮಾಣಗೊಂಡು ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾ ಮಹೋತ್ಸವ ವು ಜರುಗಲಿದ್ದು ಅದೇ ಪುಣ್ಯ ಮುಹೂರ್ತ ದಲ್ಲಿ. ಪುಣೆ ಪೀಂಪ್ರಿ ಚಿಂಚ್ ವಾಡ್ ಬಂಟರ ಸಂಘದ ಆಶ್ರಯದಲ್ಲಿ    ಸಂಘದ ಸಭಾಭವನದಲ್ಲಿ ಪ್ರಸಿದ್ಧ ಹರಿದಾಸ ರಾದ “ವಿಶ್ವೇಶ ದಾಸ”ಬಿರುದಾಂಕಿತ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ಅವರಿಂದ “ರಾಮ ಸೀತಾ ಕಲ್ಯಾಣ “ಎಂಬ ಹರಿಕಥೆಯು  ಬೆಳಿಗ್ಗೆ 10-30 ರಿಂದ ನಡೆಯಲಿದೆ .

  ಹರಿಕಥೆಯು   ಹಾರ್ಮೋನಿಯಂ ನಲ್ಲಿ ಶೇಖರ್ ಸಸಿಹಿತ್ಲು, ತಬ್ಲಾದಲ್ಲಿ ಜನಾರ್ಧನ ಸಾಲಿಯಾನ್, ಸಂಗೀತ ಸಹಕಾರ  ವಿಖ್ಯಾತ ವಿ ಭಟ್ ಅವರು ನೀಡಲಿದ್ದಾರೆ,,ಎಲ್ಲ ಶ್ರೀರಾಮ ಭಕ್ತರು ಸಂಪ್ರದಾಯದ ಉಡುಪು, ಕೇಸರಿ ಶಾಲು ಧರಿಸಿ ಬಂದು ಭಾಗವಹಿಸಿ ಈ ಭವ್ಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು,

   ಮಧ್ಯಾಹ್ನ 12:22 ಕ್ಕೆ ಅಯೋಧ್ಯಾ ರಾಮನ ಪ್ರಾಣ ಪ್ರತಿಷ್ಠಾ ಸಮಯದಲ್ಲಿ ರಾಮದೇವರಿಗೆ ರಾಮ ಭಜನೆ, ರಾಮನಾಮ ಉದ್ಘೋಷ ದೊಂದಿಗೆ ಮಹಾ ಮಂಗಳಾರತಿ ಯು ನಡೆಯಲಿದೆ .

ಆನಂತರ ಪ್ರಸಾದ ಭೋಜನವು ನಡೆಯಲಿದೆ,, ಈ ಪುಣ್ಯ ಸತ್ಕಾರ್ಯ ದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀರಾಮನ ಕೃಪೆಗೆ ಪಾತ್ರರಾಗ ಬೇಕಾಗಿ

ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ಅಧ್ಯಕ್ಷ ರಾದ ರಾಕೇಶ್ ಎ ಶೆಟ್ಟಿ,,ಪ್ರಧಾನ ಕಾರ್ಯದರ್ಶಿ ಅರುಣ್ ಯಸ್ ಶೆಟ್ಟಿ, ಗೌರವ ಕೋಶಾಧಿಕಾರಿ ಸುಧಾಕರ್ ಶೆಟ್ಟಿ  ಪೆಲತ್ತೂರು, ಭಜನಾ ವಿಭಾಗ ಕಾರ್ಯಾಧ್ಯಕ್ಷ ರಾದ ರಾಜೇಶ್ ಶೆಟ್ಟಿ ಅವರು ವಿನಂತಿಸಿದ್ದಾರೆ.

———- 

Show quoted text



Related posts

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಪನ್ವೇಲ್  ನಗರಸೇವಕ  ಸಂತೋಷ್ ಜಿ. ಶೆಟ್ಟಿಯವರ ಮುಂದಾಳುತ್ವದಲ್ಲಿ, ಎ. 7: ಥಾಣೆ ಯಲ್ಲಿ  ತುಳು – ಕನ್ನಡಿಗರ ಮಹಾ ಸಮಾವೇಶ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಅ.10 ; ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ ತಾಳಮದ್ದಳೆ, ಸನ್ಮಾನ.

Mumbai News Desk

ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ.ಅ.17ರಂದು ಪೂಜಾ ದೇವರುಗಳ ರಜತ ಬಿಂಬ ಪ್ರತಿಷ್ಟಾಪನೆ, ಸತ್ಯನಾರಾಯಣ ಪೂಜೆ

Mumbai News Desk

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 

Mumbai News Desk