July 22, 2026
Mumbai News Kannada
ಸುದ್ದಿ

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ








ಮುಂಬೈ ಜ.22. ಶಿವ ಸೇನಾ ನೇತಾರ,ಬಾಂದ್ರ -ಖೇರ್ವಾಡಿಯ ಮಾಜಿ ನಗರ ಸೇವಕ, ಮಾಜಿ ಶಾಸಕ, ಶ್ರೀಕಾಂತ್ ಸರ್ಮಳ್ಕರ್ ಇಂದು ಬೆಳ್ಳಿಗೆ 6.30ಕ್ಕೆ, ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಕಟ್ಟರ್ ಶಿವ ಸೈನಿಕನಾಗಿದ್ದ ಅವರು ಬಳಿಕ ನಾರಾಯಣ ರಾಣೆ ಅವರೊಂದಿಗೆ ಶಿವ ಸೇನೆ ತ್ಯಜಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದರು. 2011ರಲ್ಲಿ ಕಾಂಗ್ರೇಸ್ ಪಕ್ಷವನ್ನೂ ತ್ಯಜಿಸಿ, ಮತ್ತೆ ಶಿವ ಸೇನೆ ಸೇರಿದ್ದರು.
ಅವರ ಅಂತ್ಯ ಕ್ರಿಯೆ ನಾಳೆ, ಜ.23 ರಂದು ಬೆಳ್ಳಿಗ್ಗೆ 10.30ಕ್ಕೆ ಬಾಂದ್ರ ರುದ್ರ ಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅವರ ನಿಧನಕ್ಕೆ ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ ಬಂಗೇರ ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಮುಂಬೈ: ಶಾಲಾ ಬಸ್ ಮೇಲೆ ಬೃಹತ್ ಮರ ಕುಸಿತ: ಒಬ್ಬ ವಿದ್ಯಾರ್ಥಿ ದುರ್ಮರಣ, 10 ಮಕ್ಕಳಿಗೆ ಗಾಯ

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಮುಂಬೈ: 67 ವರ್ಷದ ಹಿರಿಯ ನಾಗರಿಕ ಗೋವಿಂದ ನಾರಾಯಣ ಧುರಿ ನಾಪತ್ತೆ; ಸುಳಿವು ನೀಡಲು ಕುಟುಂಬಸ್ಥರ ಮನವಿ

Mumbai News Desk

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಸಮಾಜ ಸೇವಕ, ಕಲಾವಿದ ಪುರಂದರ ಸಾಲ್ಯಾನ್ ನಿಧನ

Mumbai News Desk