September 6, 2026
Mumbai News Kannada
ಸುದ್ದಿ

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ






ಮುಂಬೈ ಜ.22. ಶಿವ ಸೇನಾ ನೇತಾರ,ಬಾಂದ್ರ -ಖೇರ್ವಾಡಿಯ ಮಾಜಿ ನಗರ ಸೇವಕ, ಮಾಜಿ ಶಾಸಕ, ಶ್ರೀಕಾಂತ್ ಸರ್ಮಳ್ಕರ್ ಇಂದು ಬೆಳ್ಳಿಗೆ 6.30ಕ್ಕೆ, ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಕಟ್ಟರ್ ಶಿವ ಸೈನಿಕನಾಗಿದ್ದ ಅವರು ಬಳಿಕ ನಾರಾಯಣ ರಾಣೆ ಅವರೊಂದಿಗೆ ಶಿವ ಸೇನೆ ತ್ಯಜಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದರು. 2011ರಲ್ಲಿ ಕಾಂಗ್ರೇಸ್ ಪಕ್ಷವನ್ನೂ ತ್ಯಜಿಸಿ, ಮತ್ತೆ ಶಿವ ಸೇನೆ ಸೇರಿದ್ದರು.
ಅವರ ಅಂತ್ಯ ಕ್ರಿಯೆ ನಾಳೆ, ಜ.23 ರಂದು ಬೆಳ್ಳಿಗ್ಗೆ 10.30ಕ್ಕೆ ಬಾಂದ್ರ ರುದ್ರ ಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅವರ ನಿಧನಕ್ಕೆ ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ ಬಂಗೇರ ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk

ಕಾಪು ರಂಗತರಂಗದ ಸ್ಥಾಪಕ ಸದಸ್ಯ, ತುಳು ನಾಟಕ ರಂಗದ ಪ್ರತಿಭಾನ್ವಿತ ನಟ ಸುಜಿತ್ ಶೆಟ್ಟಿ ಪಾದೂರು ನಿಧನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ

Mumbai News Desk

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ

Mumbai News Desk

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk