30 C
Mumbai
April 24, 2026
Mumbai News Kannada
ಸುದ್ದಿ

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ






ಮುಂಬೈ ಜ.22. ಶಿವ ಸೇನಾ ನೇತಾರ,ಬಾಂದ್ರ -ಖೇರ್ವಾಡಿಯ ಮಾಜಿ ನಗರ ಸೇವಕ, ಮಾಜಿ ಶಾಸಕ, ಶ್ರೀಕಾಂತ್ ಸರ್ಮಳ್ಕರ್ ಇಂದು ಬೆಳ್ಳಿಗೆ 6.30ಕ್ಕೆ, ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಕಟ್ಟರ್ ಶಿವ ಸೈನಿಕನಾಗಿದ್ದ ಅವರು ಬಳಿಕ ನಾರಾಯಣ ರಾಣೆ ಅವರೊಂದಿಗೆ ಶಿವ ಸೇನೆ ತ್ಯಜಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದರು. 2011ರಲ್ಲಿ ಕಾಂಗ್ರೇಸ್ ಪಕ್ಷವನ್ನೂ ತ್ಯಜಿಸಿ, ಮತ್ತೆ ಶಿವ ಸೇನೆ ಸೇರಿದ್ದರು.
ಅವರ ಅಂತ್ಯ ಕ್ರಿಯೆ ನಾಳೆ, ಜ.23 ರಂದು ಬೆಳ್ಳಿಗ್ಗೆ 10.30ಕ್ಕೆ ಬಾಂದ್ರ ರುದ್ರ ಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅವರ ನಿಧನಕ್ಕೆ ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ ಬಂಗೇರ ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಮೈಸೂರು ದಸರಾ -2023 ರ  ಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀನಿವಾಸ ಜೋಕಟ್ಟೆ ಕವನ ವಾಚನ

Mumbai News Desk

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ಕೆವಿಎಸ್ ಎಂಟರ್ಟೈನ್ಮೆಂಟ್ ನ ಕಲಾವಿದರಿಂದ ತುಳು ನಾಟಕ ಪ್ರದರ್ಶನ

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 84 ನೇ ವಾರ್ಷಿಕ ಮಹಾಸಭೆ

Mumbai News Desk

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ

Mumbai News Desk