28.4 C
Mumbai
March 7, 2026
Mumbai News Kannada
ಸುದ್ದಿ

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,





       ಮುಲ್ಕಿ ಜ 23. ಬ್ರಹ್ಮಕಲಸವನ್ನು ಸಂಭ್ರಮದಿಂದ ಆಚರಿಸಿಕೊಂಡ  ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ  ಇದರ ಬ್ರಹ್ಮ ಕಲಶೋತ್ಸವದ ಅಧ್ಯಕ್ಷ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ  ವಿಶ್ವನಾಥ ಶೆಟ್ಟಿ  ದಂಪತಿಗಳು ತಮ್ಮ ಮಕ್ಕಳ ಸಹಿತ

ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚವನ್ನು  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಸಮರ್ಪಣೆ ಮಾಡಿದರು,

 ಈ ಸಂಧರ್ಭದಲ್ಲಿ ಮುಂಬೈ ಬಂಟರ ಸಂಘದ ಜೊತೆ ಕಾರ್ಯದರ್ಶಿ  ಗಿರೀಶ್ ಶೆಟ್ಟಿ ತೆಳ್ಳಾರ್,  ಕರ್ನಿರೆ ಗುತ್ತು ಹರಿಶ್ಚಂದ್ರ ಶೆಟ್ಟಿ,   ಗಂಗಾಧರ್ ಎನ್ ಅಮೀನ್ ಕರ್ನಿರೆ ಉಪಸ್ಥಿತಿ ಇದ್ದರು



Related posts

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

2023_24 ನೇ  12  ನೇ ತರಗತಿ ಪರೀಕ್ಷಾ ಫಲಿತಾಂಶ ಡೊಂಬಿವಲಿ (ಪೂ)  ಧೃತಿ ಶ್ರೀಧರ್ ಮೂಲ್ಯ ಶೇ 81.17 ಅಂಕ 

Mumbai News Desk

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

ಭಾಷೆಗಳು ಸ್ನೇಹ ಸೌಹಾರ್ದತೆಯ ಸಂಕೇತ’ -ಆಶಿಶ್ ಶೇಲಾರ್

Mumbai News Desk

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಉಡುಪಿ: ಕರ್ನಾಟಕದ ಮೊಟ್ಟಮೊದಲ ‘ಸಂಪೂರ್ಣ ಸಾಕ್ಷರ’ ಜಿಲ್ಲೆಯಾಗಿ ಉಡುಪಿ

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk