28.4 C
Mumbai
March 7, 2026
Mumbai News Kannada
ಪ್ರಕಟಣೆ

ಜ. 28  ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ 





ಮುಂಬಯಿ :  ಬಂಡಾರಿ ಸೇವಾ ಸಮಿತಿ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಜ. 28, ಆದಿತ್ಯವಾರ ಅಪರಾಹ್ನ 3 ಗಂಟೆಯಿಂದ ಮುಲೂಂಡು ಪಶ್ಚಿಮ,  ಶ್ರೀ ಕುಟ್ಚು ದೇಶಿಯ ಸಾರಸ್ವತ್ ಹಾಲ್ ಎರಡನೇ ಮಹಡಿ, ಸರಸ್ವತಿ ವಾಡಿ, ಜಾವೇರ್ ರೋಡ್ ಇಲ್ಲಿ ಹಳದಿ ಕುಂಕುಮ ಕಾರ್ಯಕ್ರಮವು ನಡೆಯಲಿದೆ.  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ನಡೆಯಲಿರುವ ಈ ಸಮಾರಂಭದ ಮುಖ್ಯ ಅತಿಥಿಯಾಗಿ ಡಾ. ಸಂಗೀತ ಎಸ್ ಶೆಟ್ಟಿ,  ಗೌರವ ಅತಿಥಿಯಾಗಿ ಶ್ರೀಮತಿ ಅನಿತಾ ಬಂಡಾರಿ ಆಗಮಿಸಲಿದ್ದಾರೆ.  ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಗೀತ ಸ್ಪರ್ಧೆ,  ವಿವಿಧ ಸಾಂಸ್ಕೃತಿಯ ಕಾರ್ಯಕ್ರಮಗಳು,  ಫನ್ ಗೇಮ್ಸ್ ಹಾಗೂ ಹಳದಿ ಕುಂಕುಮ ದ ಕಾರ್ಯಕ್ರಮಗಳು ನಡೆಯಲಿದೆ.

ಈ ಸಮಾರಂಭಕ್ಕೆ ಸಮಾಜ ಬಾಂಧವರು ಹಾಗೂ ಹಿತೈಷಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಭಂಡಾರಿ ಸೇವಾ ಸಮಿತಿ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಲಿನಿ ರಮೇಶ್ ಭಂಡಾರಿ,  ಉಪಕಾರ್ಯಧ್ಯಕ್ಷೆ ಜಯಸುಧಾ ಟಿ ಬಂಡಾರಿ,  ಪ್ರಧಾನ ಕಾರ್ಯದರ್ಶಿ, ಲತಾ ಯೋಗೇಶ್ ಭಂಡಾರಿ, ಭಂಡಾರಿ ಸೇವಾ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ಭಂಡಾರಿ, ಗೌರವ ಕಾರ್ಯದರ್ಶಿ ರಮೇಶ್ ಭಂಡಾರಿ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ

—————



Related posts

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’

Mumbai News Desk

ವರ್ಲಿ : ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ (ರಿ), ನ 17 ರಂದು ಮಾಲೆ ಧಾರಣೆ

Mumbai News Desk

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk

ಸೆ.7 ರಂದು ಕಲ್ಯಾಣ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಭವ್ಯ ಸಮಾರಂಭ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಡಿ 7ರಂದು “ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.

Mumbai News Desk