July 23, 2026
Mumbai News Kannada
ಪ್ರಕಟಣೆ

ಫೆ. 04 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ.







ಮಹಾವಿಷ್ಣು ಮಂದಿರ ಸಂಚಾಲಕರು ಮುಂಬ್ರಾ ಮಿತ್ರ ಭಜನಾ ಮಂದಿರ ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ ವು ಫೆಬ್ರವರಿ 04 ರಂದು ಬೆಳಿಗ್ಗೆ 8 ರಿಂದ ಸಂಜೆ 3 ರ ತನಕ , ಕಿಡ್ ಲ್ಯಾಂಡ್ ಇಂಗ್ಲಿಷ್ ಶಾಲೆ, ರಾಮಕೃಷ್ಣ ಹರಿ ಸೊಸೈಟಿ , RBI ಕಾಲೋನಿ , ನಿಯರ್ ಕೊಪರ್ ಸ್ಟೇಷನ್ ನಲ್ಲಿ ನೆರವೇರಲಿರುವುದು.

ರಕ್ತದಾನ ಮಾಡಲು ಆಸಕ್ತಿ ಉಳ್ಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕಾಗಿ ವಿನಂತಿ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರವು ಜರಗಳಿರುವುದು.



Related posts

ಬೊರಿವಿಲಿ ಶ್ರೀ ಮಹೀಷಮರ್ದಿನಿ ದೇವಸ್ಥಾನ ದಲ್ಲಿ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವ

Mumbai News Desk

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿ, ಡಿ. 1 ರಂದು ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ ಸಾಧಕರಿಗೆ ಸನ್ಮಾನ,

Mumbai News Desk

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 

Mumbai News Desk

ಎ. 25-26 ರಂದು ಬೊರಿವಲಿ ಮಂಡಪೇಶ್ವರ ಗುಹೆಯ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.

Mumbai News Desk