27.9 C
Mumbai
July 28, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ.ಮಹಾ ನಿರ್ದೇಶಕರಾಗಿ  ಉದ್ಯಮಿ, ಮೀರಾ ಭಯಂಧರ್ ನ್ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ ಆಯ್ಕೆ,







     ಮುಂಬಯಿ  ಜ 28.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಸಮಾಜ ಕಲ್ಯಾಣ ಸೇವಾಕಾರಿಗಳ ಗುರುತಿಸಿ , ಮತ್ತವರ ವಿಶೇಷ ಮನವಿಗೆ ಸ್ಪಂದಿಸಿ ಮೀರಾ ಭಾಯಂದರ್ ಮಹಾ ನಗರ ಪಾಲಿಕೆ ಯ ಮಾಜಿ ನಗರಸೇವಕ್, ಅಲಯನ್ಸ್ ಇನ್ಫ್ರಾಸ್ಟ್ರಕ್ಚರ್ & ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಅರವಿಂದ್ ಆನಂದ್ ಶೆಟ್ಟಿ ಯವರು ಒಕ್ಕೂಟದ ಮಹಾ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ,   

  ನೂತನ  ಮಹಾ ನಿರ್ದೇಶಕರ  ಅರವಿಂದ್  ಶೆಟ್ಟಿ , ಪಲ್ಲವಿ ಅರವಿಂದ್ ಶೆಟ್ಟಿ ಮತ್ತು ಮಕ್ಕಳನ್ನು ಐಕಳ ಹರೀಶ್ ಶೆಟ್ಟಿ ಪುಷ್ಪಗುಚ್ಛ ನೀಡಿ  ಗೌರವಿಸಿದರು, ಈಗಾಗಲೇ   ಒಕ್ಕೂಟದ   ನಿರ್ದೇಶಕರಾಗಿ  ಕಾರ್ಯ ಸೇವೆಗಳನ್ನು ಮಾಡುತ್ತಿರುವ ಅರವಿಂದ್ ಆನಂದ್ ಶೆಟ್ಟಿ ಮುಂದೆ  ಒಕ್ಕೂಟದ ಮಹಾ ನಿರ್ದೇಶಕರಾಗಿ ಬ0ಟ ಸಮಾಜದ. ಕಡು ಬಡತನದ ಕುಟುಂಬಗಳ  ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ

 ಅವರಿಗೆ  ಒಕ್ಕೂಟದ ಮಹಾದಾನಿ,  ಮಹಾ ನಿರ್ದೇಶಕರು, ನಿರ್ದೇಶಕರು, ಆಡಳಿತ ಪದಾಧಿಕಾರಿಗಳು ,ಮಹಾ-ಪೋಷಕರು, ಪೋಷಕರು, ದಾನಿಗಳು,ಕಾರ್ಯಕಾರಿ ಸಮಿತಿ ಸದಸ್ಯರು ಸರ್ವ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ



Related posts

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk

ಉಡುಪಿ: ಬಜೆ ಮೊಗವೀರ ಸುವರ್ಣ ಮೂಲಸ್ಥಾನದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ಎಂಆರ್‌ಜಿ ಗ್ರೂಪ್‌ ಸಂಸ್ಥಾಪಕ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಂದ ಹೊಸ ಪ್ರೈವೇಟ್ ಜೆಟ್ ಖರೀದಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಶೇಷ ಪೂಜೆ

Mumbai News Desk

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ

Mumbai News Desk