July 23, 2026
Mumbai News Kannada
ಪ್ರಕಟಣೆಸುದ್ದಿ

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ







  ಮಲಾಡ್ ಪೂರ್ವ ಕುರಾರ್ ವಿಲೇಜ್ ಮಹತೋಭಾರ ಶನೀಶ್ವರ ದೇವಸ್ಥಾನಇದರ ಸುವರ್ಣ ಸಂಭ್ರಮದ ಆಚರಣೆಯ ಪ್ರಯುಕ್ತ ಸಮಾಲೋಚನ ಸಭೆ ಫೆಬ್ರವರಿ 4ರಂದು ಮಲಾಡ್ ಪೂರ್ವದ ಉತ್ಕರ್ಷ ವಿದ್ಯಾಮಂದಿರದ ಸಭಾಗ್ರದಲ್ಲಿ  ಬೆಳಿಗ್ಗೆ 10 ಗಂಟೆಗೆ ಪೂಜಾ ಸಮಿತಿಯ ಅಧ್ಯಕ್ಷ ಶ್ರೀನಿವಾಸಾ ಸ್ಥಾಪಲ್ಯ ರ ಅಧ್ಯಕ್ಷತೆಯಲ್ಲಿ ನಡೆಯಲಿದೆ,

ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಪೂರ್ತಿ ಕಾರ್ಯಕ್ರಮಗಳು  ನಡೆಸುತ್ತಾ ಬಂದಿದ್ದು, ಏಪ್ರಿಲ್ ತಿಂಗಳ 7 ರಂದು ದಸಹಿರ್ ಪೂರ್ವದ ಲತಾ ಮಂಗೇಶ್ಕರ್ ಸಭಾಭವನದಲ್ಲಿ ಅದ್ದೂರಿಯ ಸಮರೂಪ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ  ಸಭೆಯು ನಡೆಯಲಿದೆ, ಸದಸ್ಯರು. ಭಕ್ತರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬೇಕಾಗಿ ಶ್ರೀ ಶನಿಮಹಾತ್ಮ ಪೂಜಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಧಿಕಾರಿ ಹರೀಶ್ ಸಾಲಿಯಾನ್, ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ. ಶೀತಲ್ ಕೋಟ್ಯಾನ್ ಮತ್ತು    ಸುವರ್ಣ ಸಂಭ್ರಮ ಆಚರಣೆಯ ಕಾರ್ಯ ಧ್ಯಕ್ಷ  ಪ್ರೇಮನಾಥ್   ಸಾಲಿಯನ್, ವಿನಂತಿಸಿಕೊಂಡಿದ್ದಾರೆ

 



Related posts

ಗಣೇಶಪುರಿ ಶ್ರೀ ನಿತ್ಯಾನಂದ ಬಾಬಾ ದರ್ಶನದಲ್ಲಿ ತಾತ್ಕಾಲಿಕ ಬದಲಾವಣೆ: ವಿಗ್ರಹ ನವೀಕರಣ ಹಿನ್ನೆಲೆ ಏಪ್ರಿಲ್ 27 ರಿಂದ ದರ್ಶನ ಸ್ಥಗಿತ

Mumbai News Desk

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಜೀವದಾನಿ ಯಕ್ಷ ಕಲಾ ವೇದಿಕೆ ವಸೈ ತಾಲೂಕಾ* ಡಿ 27. ರಂದು 7 ನೇ ವರ್ಷದ ವಾರ್ಷಿಕೋತ್ಸವ.

Mumbai News Desk

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಜ. 24 ಮತ್ತು 25 ; ಗೋರೆಗಾಂವ್ (ಪೂರ್ವ)ದ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ 61ನೇ ವಾರ್ಷಿಕ ಮಹೋತ್ಸವ ಹಾಗೂ ಗುರುಮೂರ್ತಿ ಅಭಿಷೇಕ

Mumbai News Desk