32 C
Mumbai
March 7, 2026
Mumbai News Kannada
ಪ್ರಕಟಣೆಸುದ್ದಿ

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ





  ಮಲಾಡ್ ಪೂರ್ವ ಕುರಾರ್ ವಿಲೇಜ್ ಮಹತೋಭಾರ ಶನೀಶ್ವರ ದೇವಸ್ಥಾನಇದರ ಸುವರ್ಣ ಸಂಭ್ರಮದ ಆಚರಣೆಯ ಪ್ರಯುಕ್ತ ಸಮಾಲೋಚನ ಸಭೆ ಫೆಬ್ರವರಿ 4ರಂದು ಮಲಾಡ್ ಪೂರ್ವದ ಉತ್ಕರ್ಷ ವಿದ್ಯಾಮಂದಿರದ ಸಭಾಗ್ರದಲ್ಲಿ  ಬೆಳಿಗ್ಗೆ 10 ಗಂಟೆಗೆ ಪೂಜಾ ಸಮಿತಿಯ ಅಧ್ಯಕ್ಷ ಶ್ರೀನಿವಾಸಾ ಸ್ಥಾಪಲ್ಯ ರ ಅಧ್ಯಕ್ಷತೆಯಲ್ಲಿ ನಡೆಯಲಿದೆ,

ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಪೂರ್ತಿ ಕಾರ್ಯಕ್ರಮಗಳು  ನಡೆಸುತ್ತಾ ಬಂದಿದ್ದು, ಏಪ್ರಿಲ್ ತಿಂಗಳ 7 ರಂದು ದಸಹಿರ್ ಪೂರ್ವದ ಲತಾ ಮಂಗೇಶ್ಕರ್ ಸಭಾಭವನದಲ್ಲಿ ಅದ್ದೂರಿಯ ಸಮರೂಪ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ  ಸಭೆಯು ನಡೆಯಲಿದೆ, ಸದಸ್ಯರು. ಭಕ್ತರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬೇಕಾಗಿ ಶ್ರೀ ಶನಿಮಹಾತ್ಮ ಪೂಜಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಧಿಕಾರಿ ಹರೀಶ್ ಸಾಲಿಯಾನ್, ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ. ಶೀತಲ್ ಕೋಟ್ಯಾನ್ ಮತ್ತು    ಸುವರ್ಣ ಸಂಭ್ರಮ ಆಚರಣೆಯ ಕಾರ್ಯ ಧ್ಯಕ್ಷ  ಪ್ರೇಮನಾಥ್   ಸಾಲಿಯನ್, ವಿನಂತಿಸಿಕೊಂಡಿದ್ದಾರೆ

 



Related posts

ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ.ಅ.17ರಂದು ಪೂಜಾ ದೇವರುಗಳ ರಜತ ಬಿಂಬ ಪ್ರತಿಷ್ಟಾಪನೆ, ಸತ್ಯನಾರಾಯಣ ಪೂಜೆ

Mumbai News Desk

ಐ. ಸಿ. ಎಸ್. ಇ -10ನೇ ತರಗತಿಯ ಫಲಿತಾಂಶ -2024

Mumbai News Desk

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ

Mumbai News Desk

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಅಂಚೆ ಜನ ಸಂಪರ್ಕ ಅಭಿಯಾನ: ಕಂಬದ ಕೋಣೆ- ಕಾಲ್ತೊಡು

Mumbai News Desk