32 C
Mumbai
April 24, 2026
Mumbai News Kannada
ಮುಂಬಯಿ

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ವಿವಿಧ ಶನಿಮಂದಿರದವರಿಂದ ಶ್ರೀ ಶನಿ ಗ್ರಂಥ ಪಾರಾಯಣ.





ಮುಂಬಯಿ ಜ 17. ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್, ಇದರ ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಾಂಪೂರ್ತಿ ನಡೆಯುವ ಸರಣಿ ಕಾರ್ಯಕ್ರಮಗಳ ಅಂಗವಾಗಿ ದೇವಸ್ಥಾನದಲ್ಲಿ ಶನೀಶ್ವರ ದೇವರ ಕಥಾಶ್ರವಣ ಹಾಗು ಕಲ್ಪೋಕ್ಷ ಪೂಜೆ ತಾ ೨೦.೧.೨೦೨೪ ಶನಿವಾರ, ಶ್ರೀ ಶನೀಶ್ವರ ದೇವಸ್ಥಾನ ನೆರೂಲ್, ಇವರಿಂದ ನಡೆಸಯಿತು. ವಾಚಕರಾಗಿ ರವಿಶಂಕರ್ ಆಚಾರ್ಯ, ಸತೀಶ್ ಪೂಜಾರಿ ,ಮದ್ದಳೆಯಲ್ಲಿ ಮಧುಸೂದನ್ ಪಾಲನ್, ಚೆಂಡೆಸುರೇಶ್ ಶೆಟ್ಟಿ ಕಣಂಜಾರ್ ಸಹಕರಿಸಿದರೆ

ಅರ್ಥದಾರಿಗಳಾಗಿ ಅನಿಲ್. ಕೆ. ಹೆಗ್ಡೆ, ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಜಯರಾಮ್ ಪೂಜಾರಿ, ಸುನೀತಾ ಪೂಜಾರಿ ಸಹಕರಿಸಿದರು,

ಜ ೨೭. ಶನಿವಾರ ಶ್ರೀ ರಾಧಾಕೃಷ್ಣ ಶನೀಶ್ವರ ದೇವಸ್ಥಾನ, ಡೊಂಬವಲಿಯ ಸದಸ್ಯರು ಶನಿಗ್ರಂಥ ಪಾರಾಯಣ ನಡೆಸಿಕೊಟ್ಟರು.

ಬಳಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ತುಂಗಾ ರಾಘವೇಂದ್ರ ಭಟ್ ಅವರು ಮಹಾಪೂಜೆಯನ್ನು ನಡೆಸಿದರು. ದೇವಸ್ಥಾನದ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಸಾಪಲ್ಯ ಅವರು ವಿಶೇಷ ಪ್ರಾರ್ಥನೆಯನ್ನು ನಡೆಸಿ ಶನಿ ಗ್ರಂಥ ಪಾರಾಯಣ ಮಾಡಿದ ತಂಡದ ಎಲ್ಲರಿಗೂ ಪ್ರಸಾದವನ್ನು ನೀಡಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ರಮೇಶ್ ಆಚಾರ್ಯ, ಗೌ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ,ಕೋಶಧಿಕಾರಿ ಹರೀಶ್ ಸಾಲಿಯಾನ್ ಹಿರಿಯ ಸದಸ್ಯರಾದ ನಾರಾಯಣ ಶೆಟ್ಟಿ ,ಮಹಿಳಾ ವಿಭಾಗದ ಕಾರ್ಯಧ್ಯಕ್ಷೆರದ ಶೀತಲ್ ಕೋಟ್ಯಾನ್ ಮತ್ತಿತರ ಸದಸ್ಯರು ಉಪಸ್ಥರಿದ್ದರು.



Related posts

ಬಿಲ್ಲವರ ಅಸೋಸಿಯೇಶನ್, ಮುಂಬಯಿ ವತಿಯಿಂದ ಡಾ. ಹರಿಶ್ಚಂದ್ರ ಸಾಲ್ಯಾನರಿಗೆ ಗೌರವಾರ್ಪಣೆ.

Mumbai News Desk

ಹಿಂದಿ ಹೇರಿಕೆ ಆರೋಪದ ನಡುವೆ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರಕಾರ

Mumbai News Desk

ಶ್ರೀ ಮಹಾವಿಷ್ಣು ದೇವಸ್ಥಾನ ಡೊಂಬಿವಲಿ : 47ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರುಇವರ ಸಹಯೋಗದಲ್ಲಿ” ಆಟಿದ ಪೊರ್ಲ ಪೊಲಬು”

Mumbai News Desk

ಅನಿತಾ ಪಿ.ತಾಕೊಡೆಯವರಿಗೆ ಚೆಂಬೂರು ಕರ್ನಾಟಕ ಸಂಘ ಕೊಡಮಾಡುವ “ಅರಾಟೆ ನಾಗಮ್ಮ ಶೇಷಪ್ಪ ಪೂಜಾರಿ ಸ್ಮಾರಕ ಪ್ರಶಸ್ತಿ”

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಟ್ವಿಷಾ ಲಲಿತ್ ಸುವರ್ಣ ಗೆ ಶೇ 89.60 ಅಂಕ.

Mumbai News Desk