30.5 C
Mumbai
June 8, 2026
Mumbai News Kannada
ಮುಂಬಯಿ

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ವಿವಿಧ ಶನಿಮಂದಿರದವರಿಂದ ಶ್ರೀ ಶನಿ ಗ್ರಂಥ ಪಾರಾಯಣ.





ಮುಂಬಯಿ ಜ 17. ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್, ಇದರ ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಾಂಪೂರ್ತಿ ನಡೆಯುವ ಸರಣಿ ಕಾರ್ಯಕ್ರಮಗಳ ಅಂಗವಾಗಿ ದೇವಸ್ಥಾನದಲ್ಲಿ ಶನೀಶ್ವರ ದೇವರ ಕಥಾಶ್ರವಣ ಹಾಗು ಕಲ್ಪೋಕ್ಷ ಪೂಜೆ ತಾ ೨೦.೧.೨೦೨೪ ಶನಿವಾರ, ಶ್ರೀ ಶನೀಶ್ವರ ದೇವಸ್ಥಾನ ನೆರೂಲ್, ಇವರಿಂದ ನಡೆಸಯಿತು. ವಾಚಕರಾಗಿ ರವಿಶಂಕರ್ ಆಚಾರ್ಯ, ಸತೀಶ್ ಪೂಜಾರಿ ,ಮದ್ದಳೆಯಲ್ಲಿ ಮಧುಸೂದನ್ ಪಾಲನ್, ಚೆಂಡೆಸುರೇಶ್ ಶೆಟ್ಟಿ ಕಣಂಜಾರ್ ಸಹಕರಿಸಿದರೆ

ಅರ್ಥದಾರಿಗಳಾಗಿ ಅನಿಲ್. ಕೆ. ಹೆಗ್ಡೆ, ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಜಯರಾಮ್ ಪೂಜಾರಿ, ಸುನೀತಾ ಪೂಜಾರಿ ಸಹಕರಿಸಿದರು,

ಜ ೨೭. ಶನಿವಾರ ಶ್ರೀ ರಾಧಾಕೃಷ್ಣ ಶನೀಶ್ವರ ದೇವಸ್ಥಾನ, ಡೊಂಬವಲಿಯ ಸದಸ್ಯರು ಶನಿಗ್ರಂಥ ಪಾರಾಯಣ ನಡೆಸಿಕೊಟ್ಟರು.

ಬಳಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ತುಂಗಾ ರಾಘವೇಂದ್ರ ಭಟ್ ಅವರು ಮಹಾಪೂಜೆಯನ್ನು ನಡೆಸಿದರು. ದೇವಸ್ಥಾನದ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಸಾಪಲ್ಯ ಅವರು ವಿಶೇಷ ಪ್ರಾರ್ಥನೆಯನ್ನು ನಡೆಸಿ ಶನಿ ಗ್ರಂಥ ಪಾರಾಯಣ ಮಾಡಿದ ತಂಡದ ಎಲ್ಲರಿಗೂ ಪ್ರಸಾದವನ್ನು ನೀಡಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ರಮೇಶ್ ಆಚಾರ್ಯ, ಗೌ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ,ಕೋಶಧಿಕಾರಿ ಹರೀಶ್ ಸಾಲಿಯಾನ್ ಹಿರಿಯ ಸದಸ್ಯರಾದ ನಾರಾಯಣ ಶೆಟ್ಟಿ ,ಮಹಿಳಾ ವಿಭಾಗದ ಕಾರ್ಯಧ್ಯಕ್ಷೆರದ ಶೀತಲ್ ಕೋಟ್ಯಾನ್ ಮತ್ತಿತರ ಸದಸ್ಯರು ಉಪಸ್ಥರಿದ್ದರು.



Related posts

ಸಾಯಿನಾಥ ಮಿತ್ರ ಮಂಡಳಿಯಿಂದ ಹೊರೆ ಕಾಣಿಕೆ ಮೆರವಣಿಗೆ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆಯ ಕಾರ್ಯಕ್ರಮ

Mumbai News Desk

ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೋಟೆ ಇದರ ಮಹಿಳಾ ವಿಭಾಗದ ವತಯಿಂದ ಜಾಗತಿಕ ಮಹಿಳಾ ದಿನಾಚರಣೆ,

Mumbai News Desk

ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ 10ನೇ ವಾರ್ಷಿಕ ದಿನಾಚರಣೆ

Mumbai News Desk

ಬಾಂಬೆ ಬಂಟ್ಸ್ ಅಸೋಷಿಯೇಶನಿನ ಮಹಿಳಾ ವಿಭಾಗದಿಂದ” ನಾರಿ ಉತ್ಸವ “

Mumbai News Desk

ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಪ್ರವೇಶ ದ್ವಾರದಲ್ಲಿ ವಾಲ್ ಅಫ್ ಹೇಪಿನೆಸ್ ಉದ್ಘಾಟನೆ.

Mumbai News Desk