September 6, 2026
Mumbai News Kannada
ಮುಂಬಯಿ

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ವಿವಿಧ ಶನಿಮಂದಿರದವರಿಂದ ಶ್ರೀ ಶನಿ ಗ್ರಂಥ ಪಾರಾಯಣ.





ಮುಂಬಯಿ ಜ 17. ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್, ಇದರ ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಾಂಪೂರ್ತಿ ನಡೆಯುವ ಸರಣಿ ಕಾರ್ಯಕ್ರಮಗಳ ಅಂಗವಾಗಿ ದೇವಸ್ಥಾನದಲ್ಲಿ ಶನೀಶ್ವರ ದೇವರ ಕಥಾಶ್ರವಣ ಹಾಗು ಕಲ್ಪೋಕ್ಷ ಪೂಜೆ ತಾ ೨೦.೧.೨೦೨೪ ಶನಿವಾರ, ಶ್ರೀ ಶನೀಶ್ವರ ದೇವಸ್ಥಾನ ನೆರೂಲ್, ಇವರಿಂದ ನಡೆಸಯಿತು. ವಾಚಕರಾಗಿ ರವಿಶಂಕರ್ ಆಚಾರ್ಯ, ಸತೀಶ್ ಪೂಜಾರಿ ,ಮದ್ದಳೆಯಲ್ಲಿ ಮಧುಸೂದನ್ ಪಾಲನ್, ಚೆಂಡೆಸುರೇಶ್ ಶೆಟ್ಟಿ ಕಣಂಜಾರ್ ಸಹಕರಿಸಿದರೆ

ಅರ್ಥದಾರಿಗಳಾಗಿ ಅನಿಲ್. ಕೆ. ಹೆಗ್ಡೆ, ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಜಯರಾಮ್ ಪೂಜಾರಿ, ಸುನೀತಾ ಪೂಜಾರಿ ಸಹಕರಿಸಿದರು,

ಜ ೨೭. ಶನಿವಾರ ಶ್ರೀ ರಾಧಾಕೃಷ್ಣ ಶನೀಶ್ವರ ದೇವಸ್ಥಾನ, ಡೊಂಬವಲಿಯ ಸದಸ್ಯರು ಶನಿಗ್ರಂಥ ಪಾರಾಯಣ ನಡೆಸಿಕೊಟ್ಟರು.

ಬಳಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ತುಂಗಾ ರಾಘವೇಂದ್ರ ಭಟ್ ಅವರು ಮಹಾಪೂಜೆಯನ್ನು ನಡೆಸಿದರು. ದೇವಸ್ಥಾನದ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಸಾಪಲ್ಯ ಅವರು ವಿಶೇಷ ಪ್ರಾರ್ಥನೆಯನ್ನು ನಡೆಸಿ ಶನಿ ಗ್ರಂಥ ಪಾರಾಯಣ ಮಾಡಿದ ತಂಡದ ಎಲ್ಲರಿಗೂ ಪ್ರಸಾದವನ್ನು ನೀಡಿದರು

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ರಮೇಶ್ ಆಚಾರ್ಯ, ಗೌ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ,ಕೋಶಧಿಕಾರಿ ಹರೀಶ್ ಸಾಲಿಯಾನ್ ಹಿರಿಯ ಸದಸ್ಯರಾದ ನಾರಾಯಣ ಶೆಟ್ಟಿ ,ಮಹಿಳಾ ವಿಭಾಗದ ಕಾರ್ಯಧ್ಯಕ್ಷೆರದ ಶೀತಲ್ ಕೋಟ್ಯಾನ್ ಮತ್ತಿತರ ಸದಸ್ಯರು ಉಪಸ್ಥರಿದ್ದರು.



Related posts

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಅಷ್ಟ ವಿನಾಯಕ ದರ್ಶನ ಪ್ರವಾಸ.

Mumbai News Desk

ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವರ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮಹಾಸಂಕಲ್ಪ: ನೂತನ ಸಮಿತಿ ರಚನೆ

Mumbai News Desk

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk

ವಡಾಲದ ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗೆ ಎಸ್ ಎಸ್ ಸಿ ಯಲ್ಲಿ ಶೇಕಡ 100% ಫಲಿತಾಂಶ.

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬಯಿ ವತಿಯಿಂದ ಡಾ. ಹರಿಶ್ಚಂದ್ರ ಸಾಲ್ಯಾನರಿಗೆ ಗೌರವಾರ್ಪಣೆ.

Mumbai News Desk

ಶ್ರೀ ಲಕ್ಷ್ಮೀ ನಾರಾಯಣ ಭಜನ ಮಂಡಳಿ ಬೊರಿವಲಿ ಇವರಿಂದ ರಾಮನವಮಿ ಪ್ರಯುಕ್ತ ವಿಶೇಷ ಕುಣಿತ ಭಜನ ಸೇವೆ

Mumbai News Desk