28.4 C
Mumbai
March 7, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ






ಸಯನ್ ಪರಿಸರದ ತುಳು-ಕನ್ನಡಿಗರ ಸಂಘಟನೆ ಕರ್ನಾಟಕ ಸಂಘ ಸಯನ್ ಇದರ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಫೆಬ್ರವರಿ 10 ರಂದು, ಶನಿವಾರ ಸಂಜೆ 4 ಗಂಟೆಗೆ ಸಯನ್ ಪೂರ್ವದ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ನಡೆಯಲಿದೆ.
ಅಂದು ಸಂಜೆ 4 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ, 5 ಗಂಟೆಗೆ ಭಜನೆ, ನಂತರ ಹಳದಿ ಕುಂಕುಮ, ಕಿರು ಸಭಾ ಕಾರ್ಯಕ್ರಮ ಜರಗಲಿದೆ.
ಮುಖ್ಯ ಅತಿಥಿಗಳಾಗಿ ಖ್ಯಾತ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರ ಧರ್ಮಪತ್ನಿ ಗೀತಾ ಎಸ್ ಶೆಟ್ಟಿ, ಸಮಾಜ ಸೇವಕಿ, ಮುಂಬಯಿ ಕನ್ನಡ ಸಂಘದ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ರಜನಿ ಪೈ, ಡಾ. ಶ್ರುತಿ ದಿನೇಶ್ ಶೆಟ್ಟಿ (O. B. G. Y, IVF(SS) ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಸಂಘದ ಗೌರವ ಅಧ್ಯಕ್ಷ ಜಯರಾಮ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ,ಡಾ. ಪ್ರವೀಣ್ ಭಟ್ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಸಂಘದ ಪದಾಧಿಕಾರಿಗಳು, ಸದಸ್ಯರು, ಪರಿಸರದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ, ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು ವಿನಂತಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಡಾ. ಜಿ. ಪಿ. ಕುಸುಮ(ಗೌರವ ಕಾರ್ಯದರ್ಶಿ )ಅವರನ್ನು 8779660901 ಶ್ರೀಮತಿ ತೇಜಾಕ್ಷಿ (ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ )ಅವರನ್ನು 9930285766 ಮೂಲಕ ಸಂಪರ್ಕಿಸಬಹುದು.



Related posts

ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ

Mumbai News Desk

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk

ಬಂಟ್ಸ್ ಪೊರಮ್ ಮೀರಾಭಾಯಂದರ್:ಆ 7 ರಂದು “ಭೀಷ್ಮ ವಿಜಯ” ಯಕ್ಷಗಾನ ತಾಳಮದ್ದಳೆ.

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿ  ಜೂ. 16 ರಂದು  ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ , ದತ್ತು ಸ್ವೀಕಾರ, ವಿಧವಾವೇತನ ,ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ

Mumbai News Desk

ಸೆ.7 ರಂದು ಗೋರೆಗಾಂವ್‌ ನಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರದಾನ ಸಮಾರಂಭ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ, ಜ.21ಕ್ಕೆ ವಾಲಿಬಾಲ್, ತ್ರೋ ಬಾಲ್ ಪಂದ್ಯಾಟ.

Mumbai News Desk