September 6, 2026
Mumbai News Kannada
ಪ್ರಕಟಣೆ

ಫೆ. 18 ರಂದು ನಕುಲ್ ನಿವಾಸ್ ಮತ್ತು ದ್ವಾರಕನಾಥ್ ನಿವಾಸ್ ಆಯಿರೆ ಗಾಂವ್, ಡೊಂಬಿವಲಿಯ 29 ನೇ ವಾರ್ಷಿಕ ಮಹಾಪೂಜೆ.





ನಕುಲ್ ನಿವಾಸ್ ಮತ್ತು ದ್ವಾರಕನಾಥ್ ನಿವಾಸ್ ಪೂಜಾ ಸಮಿತಿ, ಆಯಿರೆ ಗಾಂವ್, ಡೊಂಬಿವಲಿ ಪೂರ್ವ ಇದರ
ಪೂಜಾ ಸಮಿತಿಯ 29 ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಭಜನೆ ಹಾಗೂ ಇನ್ನಿತರ ಭಕ್ತಿದಾಯಕ ಕಾರ್ಯಕ್ರಮಗಳು ದಿನಾಂಕ 18.02.2024 ನೇ ಭಾನುವಾರ ನಡೆಯಲಿದೆ.

ಬೆಳಿಗ್ಗೆ 7.00 ಗಂಟೆಗೆ ಗಣಹೋಮ.
9.00 ಗಂಟೆಗೆ ಸತ್ಯನಾರಾಯಣ ಮಹಾಪೂಜೆ
11.00 ಗಂಟೆಗೆ ಭಜನೆ
1.00 ಗಂಟೆಗೆ ಅನ್ನಸಂತರ್ಪಣೆ
2.00 ಗಂಟೆಗೆ ಶ್ರೀ ಶನೀಶ್ವರ ಕಳಸ ಪ್ರತಿಷ್ಟಾಪನೆ
7.00 ಗಂಟೆಗೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.

ಆ ಪ್ರಯುಕ್ತ ತಾವೆಲ್ಲರೂ ತಮ್ಮ ಪರಿವಾರ ಬಂಧು- ಮಿತ್ರ ರೊಂದಿಗೆ ಆಗಮಿಸಿ ಶ್ರೀ ಸತ್ಯನಾರಾಯಣ ದೇವರ ಮತ್ತು ಶ್ರೀ ಶನಿದೇವರ ಪುಣ್ಯಮಯ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಗಂಧ, ತೀರ್ಥ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ,



Related posts

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮುತ್ತುಟ್ ಫೈನಾನ್ಸ್ ಲಿಮಿಟೆಡ್ ನ ಜಂಟಿ ಆಶ್ರಯದಲ್ಲಿ ಅ. 10ಕ್ಕೆ ಸ್ಥನ್ಯ ಪಾನ ಸಪ್ತಾಹ

Mumbai News Desk

ನ.21 ರಂದು ಬಿಲ್ಲವರ ಅಸೋಸಿಯೇಷನ್, ಮುಂಬಯಿ – ಕಲ್ವಾ ಸ್ಥಳೀಯ ಕಛೇರಿಯ ರಜತ ಮಹೋತ್ಸವದ ಸಂಭ್ರಮ

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ

Mumbai News Desk

ಆ 26. ಕುಲಾಲ ಸಂಘ ಮುಂಬಯಿ: ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣೆ

Mumbai News Desk