July 23, 2026
Mumbai News Kannada
ಪ್ರಕಟಣೆ

ಫೆ. 19 ರಂದು ಡೊಂಬಿವಲಿ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ “ಹರಿನಾಮವಳಿ – ಶುಭ ಚಿಂತನ







ಶ್ರೀಮಹಾವಿಷ್ಣು ಮಂದಿರ, ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ ® ಡೊಂಬಿವಲಿ ಇದರ ಸಭಾಂಗಣದಲ್ಲಿ ಹರಿದಾಸರು ಶ್ರೀ ವೈ ಅನಂತಪದ್ಮನಾಭ ಭಟ್ , ಕಾರ್ಕಳ ಇವರಿಂದ ಪುರಂದರ ದಾಸರ ಆರಾಧನೆಯ ಮಹೋತ್ಸವದ ನಿಮಿತ್ತ “ದಶಾವತಾರ
ಹರಿನಾಮವಳಿ – ಶುಭ ಚಿಂತನ ” ಎಂಬ ಕಾರ್ಯಕ್ರಮವು ಸೋಮವಾರ ದಿನಾಂಕ 19-02-2024 ರಂದು ಸಂಜೆ 6 ಕ್ಕೆ ಸರಿಯಾಗಿ ಮಂದಿರದ ಸಭಾಂಗಣದಲ್ಲಿ ಜರಗಲಿದೆ. ಈ ಕಾರ್ಯಕ್ರಮಕ್ಕೆ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸ ಬೇಕಾಗಿ ಗೌರವ ಅಧ್ಯಕ್ಷರು , ಅಧ್ಯಕ್ಷರು ಹಾಗು ಸರ್ವ ಸದಸ್ಯರು. ಶ್ರೀ ಮಹಾವಿಷ್ಣು ಮಂದಿರ ಸಂಚಾಲಕರು : ಮುಂಬ್ರಾ ಮಿತ್ರಭಜನಾ ಮಂಡಳಿ ® ದ ಪರವಾಗಿ ಗೌರವ ಪ್ರದಾನ ಕಾರ್ಯದರ್ಶಿ, ಸಚಿನ್ ಜಿ.ಪೂಜಾರಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಶ್ರೀ ಸಿದ್ಧಿ ವಿನಾಯಕ ಯಕ್ಷಗಾನ ಮಂಡಳಿ ಮುಂಬಯಿ: ಇಂದು ಘನ್ಸೋಲಿಯಲ್ಲಿ 21ನೇ ವರ್ಷದ ಸಂಭ್ರಮಾಚರಣೆ; ‘ಪಂಜುರ್ಲಿ ಪ್ರತಾಪ’ ಯಕ್ಷಗಾನ ಪ್ರದರ್ಶನ

Mumbai News Desk

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ

Mumbai News Desk

ಕನ್ನಡ ಸಂಘ ಸಯನ್ ವತಿಯಿಂದ ಅಗಸ್ಟ್ 3 ರಂದು ಯಕ್ಷಗಾನ ತಾಳಮದ್ದಳೆ

Mumbai News Desk

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ೧೫ನೆಯ ವಾರ್ಷಿಕ ಸಮಾವೇಶ, “ಹೊರನಾಡಿನಲ್ಲಿ ತುಳುವರು” ಕೃತಿ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈಭವ ಹಾಗೂ ನಾಟಕ ಪ್ರದರ್ಶನ

Mumbai News Desk