30 C
Mumbai
April 24, 2026
Mumbai News Kannada
ಪ್ರಕಟಣೆ

ಫೆ. 19 ರಂದು ಡೊಂಬಿವಲಿ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ “ಹರಿನಾಮವಳಿ – ಶುಭ ಚಿಂತನ





ಶ್ರೀಮಹಾವಿಷ್ಣು ಮಂದಿರ, ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ ® ಡೊಂಬಿವಲಿ ಇದರ ಸಭಾಂಗಣದಲ್ಲಿ ಹರಿದಾಸರು ಶ್ರೀ ವೈ ಅನಂತಪದ್ಮನಾಭ ಭಟ್ , ಕಾರ್ಕಳ ಇವರಿಂದ ಪುರಂದರ ದಾಸರ ಆರಾಧನೆಯ ಮಹೋತ್ಸವದ ನಿಮಿತ್ತ “ದಶಾವತಾರ
ಹರಿನಾಮವಳಿ – ಶುಭ ಚಿಂತನ ” ಎಂಬ ಕಾರ್ಯಕ್ರಮವು ಸೋಮವಾರ ದಿನಾಂಕ 19-02-2024 ರಂದು ಸಂಜೆ 6 ಕ್ಕೆ ಸರಿಯಾಗಿ ಮಂದಿರದ ಸಭಾಂಗಣದಲ್ಲಿ ಜರಗಲಿದೆ. ಈ ಕಾರ್ಯಕ್ರಮಕ್ಕೆ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸ ಬೇಕಾಗಿ ಗೌರವ ಅಧ್ಯಕ್ಷರು , ಅಧ್ಯಕ್ಷರು ಹಾಗು ಸರ್ವ ಸದಸ್ಯರು. ಶ್ರೀ ಮಹಾವಿಷ್ಣು ಮಂದಿರ ಸಂಚಾಲಕರು : ಮುಂಬ್ರಾ ಮಿತ್ರಭಜನಾ ಮಂಡಳಿ ® ದ ಪರವಾಗಿ ಗೌರವ ಪ್ರದಾನ ಕಾರ್ಯದರ್ಶಿ, ಸಚಿನ್ ಜಿ.ಪೂಜಾರಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk

ಕರ್ನಾಟಕ ಸಮಾಜ ಸೂರತ್ : ಜೂ29 ತುಳು ಪರ್ಬ”, ಸಾಧಕರಿಗೆ ಸನ್ಮಾನ, ನೃತ್ಯ‌, ತುಳು ನಾಟಕ.

Mumbai News Desk

ಡೊಂಬಿವಿಲಿಯಲ್ಲಿನ ವರದ ಸಿದ್ಧಿವಿನಾಯಕ ಮಂದಿರದಲ್ಲಿ  ಫೆ.01 ರಂದು ಮಾಘಿ ಗಣೇಶೋತ್ಸವ ಮತ್ತು ಯಕ್ಷಗಾನ ಪ್ರದರ್ಶನ

Mumbai News Desk

ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ

Mumbai News Desk

ಫೆ.1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ; ಪ್ರಶಸ್ತಿ ಪ್ರದಾನ

Mumbai News Desk

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk